ಹೇಳಿಕೆ/Claim : ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಅವರನ್ನು 24 ಗಂಟೆಗಳ ಒಳಗೆ ಬಿಡುಗಡೆ ಮಾಡುವಂತೆ ಅಥವಾ ಮೆಡಿಟರೇನಿಯನ್ ಸಮುದ್ರದಲ್ಲಿ ಸ್ವೀಡಿಷ್ ಕ್ರಮವನ್ನು ಎದುರಿಸುವಂತೆ ಸ್ವೀಡನ್ ಇಸ್ರೇಲ್ಗೆ ಎಚ್ಚರಿಕೆ ನೀಡಿದೆ ಕಡೆನುಡಿ/Conclusion : ಹೇಳಿಕೆ ಸುಳ್ಳು. ಅಧಿಕೃತ ಸ್ವೀಡಿಷ್ ಅಂತಿಮ ಎಚ್ಚರಿಕೆ ಅಥವಾ ಮೆಡಿಟರೇನಿಯನ್ ಸಮುದ್ರದಲ್ಲಿ ಯಾವುದೇ ರೀತಿಯ ಸ್ವೀಡಿಷ್ ಕ್ರಮವನ್ನು ಬೆಂಬಲಿಸುವ ಯಾವುದೇ ಪುರಾವೆಗಳಿಲ್ಲ. ರೇಟಿಂಗ್/Rating : ಸುಳ್ಳು – ಇತ್ತೀಚೆಗೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಗ್ರೇಟಾ ಥನ್ಬರ್ಗ್ ಬಂಧನದ ಬಗ್ಗೆ ಸ್ವೀಡನ್ ಇಸ್ರೇಲ್ಗೆ ಎಚ್ಚರಿಕೆ ನೀಡಿದೆ ಎಂಬ ಹೇಳಿಕೆಗಳನ್ನು ಹಂಚಿಕೊಂಡಿದ್ದಾರೆ. ...
Read More »Tag Archives: Kannada fake news
ಪ್ರಧಾನಿ ಮೆಲೋನಿ ಪ್ಯಾಲೆಸ್ಟೈನ್ ಅನ್ನು ಗುರುತಿಸಲು ನಿರಾಕರಿಸಿದ ನಂತರ ಇಟಲಿಯಲ್ಲಿ ಬೃಹತ್ ಪ್ರತಿಭಟನೆಗಳು ಭುಗಿಲೆದ್ದವೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಪ್ಯಾಲೆಸ್ಟೈನ್ ಅನ್ನು ಗುರುತಿಸಲು ನಿರಾಕರಿಸಿದ ನಂತರ ಇಟಲಿಯಲ್ಲಿ ನಡೆದ ಬೃಹತ್ ಪ್ರತಿಭಟನೆಗಳು ಮತ್ತು ಅಡಚಣೆಗಳನ್ನು ತೋರಿಸುವುದೆನ್ನುವ ದೃಶ್ಯಾವಳಿಗಳು. ಕಡೆನುಡಿ/Conclusion: ಹೇಳಿಕೆ ನಿಜ. ವೀಡಿಯೊದ ಕೀಫ್ರೇಮ್ ಗಳು, ಸುದ್ದಿ ವರದಿಗಳು ಮತ್ತು ಸಮಯಸೂಚಿಗಳು ಈ ಹೇಳಿಕೆಯು ಬಹುಪಾಲು ನಿಖರವಾಗಿದೆ ಎಂದು ಖಚಿತಪಡಿಸುತ್ತದೆ. ಸೆಪ್ಟೆಂಬರ್ 23, 2025 ರಂದು ಮಿಲಾನ್ನಲ್ಲಿ ನಡೆದ ಪ್ಯಾಲೆಸ್ಟೈನ್ ಪರ ಪ್ರತಿಭಟನೆಗಳ ಸಮಯದಲ್ಲಿ ದಾಖಲೆಯಾದ ಘರ್ಷಣೆಗಳೊಂದಿಗೆ ವೀಡಿಯೊ ಹೊಂದಿಕೆಯಾಗುತ್ತದೆ. ರೇಟಿಂಗ್/Rating: ನಿಜ ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ...
Read More »ಭಾರತವು ಅಮೆರಿಕಕ್ಕೆ ಜೆನೆರಿಕ್ ಔಷಧಿಗಳ ರಫ್ತು ಮಾಡುವುದನ್ನು ಕಡಿಮೆ ಮಾಡುತ್ತಿದೆ ಎಂದು ರಜತ್ ಶರ್ಮಾ ವರದಿ ಮಾಡುತ್ತಿರುವ ಕ್ಲಿಪ್; ಸತ್ಯ ಪರಿಶೀಲನೆ
ಹೇಳಿಕೆ/Claim : ಭಾರತದಿಂದ ಅಮೆರಿಕಕ್ಕೆ ಜೆನೆರಿಕ್ ಔಷಧಿಗಳ ರಫ್ತುಗಳನ್ನು ಅರ್ಧದಷ್ಟು ಕಡಿಮೆ ಮಾಡಲಾಗುವುದು ಎಂದು ರಜತ್ ಶರ್ಮಾ ರವರ ಸುದ್ದಿ ವರದಿ ಹೇಳುತ್ತದೆ. ಕಡೆನುಡಿ/Conclusion : ಈ ಹೇಳಿಕೆ ಸಂಪೂರ್ಣವಾಗಿ ಸುಳ್ಳು ಮತ್ತು ಸುಳ್ಳು ನಿರೂಪಣೆಯನ್ನು ರೂಪಿಸಲು AI ರಚಿಸಿದ ಆಡಿಯೋವನ್ನು ಬಳಸಲಾಗಿದೆ. ರೇಟಿಂಗ್/Rating::ಪೂರ್ಣವಾಗಿ ಸುಳ್ಳು ************************************************************************** ಭಾರತದಿಂದ ಅಮೆರಿಕಕ್ಕೆ ಜೆನೆರಿಕ್ ಔಷಧಿಗಳ ರಫ್ತುಗಳನ್ನು ಅರ್ಧದಷ್ಟು ಕಡಿಮೆ ಮಾಡುವ ಭಾರತದ ನಿರ್ಧಾರದ ಬಗ್ಗೆ ರಜತ್ ಶರ್ಮಾ ಮಾತನಾಡುತ್ತಿರುವ ವೈರಲ್ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ. ಅಮೆರಿಕ ವಿಧಿಸಿರುವ 50% ಸುಂಕ ಮಿತಿಗೆ ಪ್ರತಿಕ್ರಿಯೆಯಾಗಿ ...
Read More »ಸೆಪ್ಟೆಂಬರ್ 2025ರಲ್ಲಿ 10,000 ಕ್ಯಾಥೊಲಿಕರು ನ್ಯೂಯಾರ್ಕ್ ನಗರದ ಬೀದಿಗಳಲ್ಲಿ ಶಾಂತಿಗಾಗಿ ಪ್ರಾರ್ಥಿಸುತ್ತಾ ಹಾಡುತ್ತಾ ನಡೆದಿದ್ದಾರೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: : ಸೆಪ್ಟೆಂಬರ್ 2025ರಲ್ಲಿ 10,000 ಕ್ಯಾಥೊಲಿಕರು ನ್ಯೂಯಾರ್ಕ್ ನಗರದ ಬೀದಿಗಳಲ್ಲಿ ಶಾಂತಿಗಾಗಿ ಪ್ರಾರ್ಥಿಸುತ್ತಾ ಹಾಡುತ್ತಾ ನಡೆದರು. ಕಡೆನುಡಿ/Conclusion : ಹೇಳಿಕೆ ದಾರಿತಪ್ಪಿಸುವಂಥದ್ದು. ಹೇಳಿಕೆಯಲ್ಲಿ ಹಂಚಿಕೊಳ್ಳಲಾದ ದೃಶ್ಯಗಳು ನ್ಯೂಯಾರ್ಕ್ ನಗರದಲ್ಲಿ 2023ರಲ್ಲಿ ನಡೆದ ಯೂಕರಿಸ್ಟಿಕ್ ಮೆರವೆಣಿಗೆಗೆ ಸಂಬಂಧಿಸಿದ್ದು. 2025ರ ಯೂಕರಿಸ್ಟಿಕ್ ಮೆರವಣಿಗೆಯು ಅಕ್ಟೋಬರ್ 14 ರಂದು ನಿಗದಿಯಾಗಿತ್ತು. ರೇಟಿಂಗ್/Rating : ದಾರಿತಪ್ಪಿಸುವಂಥದ್ದು ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಇತ್ತೀಚೆಗೆ, ಸೆಪ್ಟೆಂಬರ್ 2025ರಲ್ಲಿ 10,000 ಕ್ಯಾಥೊಲಿಕರು ನ್ಯೂಯಾರ್ಕ್ ನಗರದ ಬೀದಿಗಳಲ್ಲಿ ನಡೆದರೆಂದು ಹೇಳಿಕೊಳ್ಳುವ ...
Read More »ಬೋಧ್ ಗಯಾ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದೆ ಬಾಂಸುರಿ ಸ್ವರಾಜ್ ರಾಷ್ಟ್ರಗೀತೆಗೆ ಅಗೌರವ ತೋರಿದರೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಬಿಹಾರದ ಬೋಧ್ ಗಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂಸದೆ ಬಾಂಸುರಿ ಸ್ವರಾಜ್ ರವರು ಭಾರತೀಯ ರಾಷ್ಟ್ರಗೀತೆಗೆ ಅಗೌರವ ತೋರಿದ್ದಾರೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಸುಳ್ಳು ನಿರೂಪಣೆ ತೋರಿಸಲು ದೃಶ್ಯಗಳನ್ನು ಕತ್ತರಿಸಲಾಗಿದೆ. ಗೀತೆಯನ್ನು ಸಂಪೂರ್ಣವಾಗಿ ಹೊಂದಾಣಿಕೆಯಲ್ಲಿ ಮತ್ತು ಪಲ್ಲವಿಯೊಂದಿಗೆ ಹಾಡಲಾಗುವುದನ್ನು ಖಚಿತಪಡಿಸಿಕೊಳ್ಳಲು ಸ್ವರಾಜ್ ರವರು ಮಧ್ಯಪ್ರವೇಶಿಸಿದ್ದರೆಂದು ಪೂರ್ಣ ಸನ್ನಿವೇಶವನ್ನು ನೋಡಿದರೆ ತಿಳಿದುಬರುತ್ತದೆ. ರೇಟಿಂಗ್/Rating: ತಪ್ಪು ನಿರೂಪಣೆ. — ********************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಬಿಜೆಪಿ ನಾಯಕಿ, ಸಂಸದೆ ಬಾಂಸುರಿ ಸ್ವರಾಜ್ ರವರು ...
Read More »ಇಸ್ರೇಲ್ ಪ್ರಧಾನಿ ನೆತನ್ಯಾಹು ಚೀನಾದ ವಿರುದ್ಧ ಯುದ್ಧ ಘೋಷಿಸಿದ್ದಾರೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಚೀನಾದ ಮೇಲೆ ಆರೋಪ ಹೊರೆಸಿ ಅದರ ಮೇಲೆ ಯುದ್ಧ ಘೋಷಿಸಿದ್ದಾರೆ ಎಂದು ಕ್ಲಿಪ್ ಹೇಳುತ್ತದೆ. ಕಡೆನುಡಿ/Conclusion: ಹೇಳಿಕೆ ದಾರಿತಪ್ಪಿಸುವಂತಿದೆ. ಯುದ್ಧದ ಕುರಿತು ಯಾವುದೇ ಅಧಿಕೃತ ಘೋಷಣೆಯನ್ನು ಹೊರಡಿಸಲಾಗಿಲ್ಲ. ಬದಲಾಗಿ, ನೆತನ್ಯಾಹು ಚೀನಾ ಮತ್ತು ಕತಾರ್ ಮೇಲೆ ಇಸ್ರೇಲ್ ವಿರೋಧಿ ಪ್ರಚಾರ ಮಾಡಿದ್ದರ ಕುರಿತು ಮತ್ತು ಇಸ್ರೇಲ್ನ ಪ್ರತ್ಯೇಕತೆಗೆ ಕೊಡುಗೆ ನೀಡುತ್ತಿರುವ ಕುರಿತು ಆರೋಪಿಸಿದ್ದಾರೆ, ಆದರೆ ಯುದ್ಧದ ಕುರಿತು ಏನೂ ಹೇಳಿಲ್ಲ. ರೇಟಿಂಗ್/Rating:ದಾರಿತಪ್ಪಿಸುವಂತಿದೆ — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ...
Read More »ಏಷ್ಯಾ ಕಪ್ 2025 ರಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ ಜಯಗಳಿಸಿದ ನಂತರ ದುಬೈಯಲ್ಲಿ ಪಟಾಕಿ ಸಿಡಿಸುವುದನ್ನು ಈ ಕ್ಲಿಪ್ ತೋರಿಸುತ್ತಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim : ಸೆಪ್ಟೆಂಬರ್ 28, 2025 ರಂದು ಏಷ್ಯಾ ಕಪ್ 2025ರಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ತಂಡ ಜಯಗಳಿಸಿದ್ದಕ್ಕಾಗಿ ದುಬೈಯಲ್ಲಿ ಪಟಾಕಿ ಸಿಡಿಸುವುದನ್ನು ದೃಶ್ಯಗಳು ತೋರಿಸುತ್ತವೆ. ಕಡೆನುಡಿ/Conclusion : ಈ ಹೇಳಿಕೆ ತಪ್ಪು ನಿರೂಪಣೆ. ಸೆಪ್ಟೆಂಬರ್ 28, 2025 ರಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಪಂದ್ಯ ಗೆದ್ದಿತ್ತಾದರೂ, ಪಟಾಕಿ ಸಿಡಿಸುವಿಕೆಯ ದೃಶ್ಯಗಳು ಡಿಸೆಂಬರ್ 2024 ರಲ್ಲಿ ಕುವೈತ್ನಲ್ಲಿ ನಡೆದ 26 ನೇ ಗಲ್ಫ್ ಕಪ್ ನ ಉದ್ಘಾಟನಾ ಸಮಾರಂಭದ ದೃಶ್ಯಗಳಾರುವವು. ರೇಟಿಂಗ್/Rating :ತಪ್ಪು ನಿರೂಪಣೆ– ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ...
Read More »ಪಂಜಾಬ್ನಲ್ಲಿ ಪ್ರವಾಹ ಪೀಡಿತ ಕುಟುಂಬಗಳಿಗೆ ಯುವರಾಜ್ ಸಿಂಗ್ 42 ಕೋಟಿ ರೂ. ಮೌಲ್ಯದ 600 ಟ್ರ್ಯಾಕ್ಟರ್ಗಳನ್ನು ನೀಡಿದ್ದಾರೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಪಂಜಾಬ್ನಲ್ಲಿ ಪ್ರವಾಹದಿಂದ ಹಾನಿಗೊಳಗಾದ ಕುಟುಂಬಗಳಿಗೆ ಯುವರಾಜ್ ಸಿಂಗ್ 42 ಕೋಟಿ ರೂ. ಮೌಲ್ಯದ 600 ಟ್ರ್ಯಾಕ್ಟರ್ಗಳನ್ನು ನೀಡುತ್ತಿದ್ದಾರೆ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. ಯುವರಾಜ್ ಸಿಂಗ್ ಅಥವಾ ಅವರ ಫೌಂಡೇಶನ್ ‘ಯೂವೀಕ್ಯಾನ್’ ಟ್ರ್ಯಾಕ್ಟರ್ಗಳಿಗಾಗಿ 42 ಕೋಟಿ ರೂ. ಮೌಲ್ಯದ ದೇಣಿಗೆಯ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ರೇಟಿಂಗ್/Rating: ಸುಳ್ಳು. ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಸೆಪ್ಟೆಂಬರ್ 2025 ರಲ್ಲಿ, ಮಾಜಿ ಭಾರತೀಯ ಕ್ರಿಕೆಟಿಗ ಯುವರಾಜ್ ಸಿಂಗ್ ₹42 ಕೋಟಿ ...
Read More »ಟ್ರಂಪ್ UK ಭೇಟಿಯ ಸಮಯದಲ್ಲಿ ಸ್ಟಾರ್ ವಾರ್ಸ್ನ “ದಿ ಇಂಪೀರಿಯಲ್ ಮಾರ್ಚ್” ಎಂಬ ಹಾಡಿಗೆ ನಮನ ಸಲ್ಲಿಸಿದರೇ? ಸತ್ಯ ಪರಿಶೀಲನೆ
ಹೇಳಿಕೆ/Claim : U.S. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರ UK ಭೇಟಿ ಸಂದರ್ಭದಲ್ಲಿ ಆತನನ್ನು ವಿಂಡ್ಸರ್ ಕ್ಯಾಸಲ್ನಲ್ಲಿ “ಡಾರ್ತ್ ವೇಡರ್” ಥೀಮ್ ಹಾಡಿನೊಂದಿಗೆ (ಸ್ಟಾರ್ ವಾರ್ಸ್ನ “ದಿ ಇಂಪೀರಿಯಲ್ ಮಾರ್ಚ್” ಎಂದೂ ಕರೆಯಲಾಗುತ್ತದೆ) ಸ್ವಾಗತಿಸಲಾಯಿತು. ಕಡೆನುಡಿ/Conclusion : ತಪ್ಪು ನಿರೂಪಣೆ. ದೃಶ್ಯಾವಳಿಗಳನ್ನು ತಿದ್ದಿ ಬಳಸಲಾಗಿದೆ. ಟ್ರಂಪ್ ರವರು ಡಾರ್ತ್ ವೇಡರ್ ಥೀಮ್ ಹಾಡಿಗಲ್ಲ, ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ ರಾಷ್ಟ್ರಗೀತೆ ‘ದ ಸ್ಟಾರ್-ಸ್ಪ್ಯಾಂಗಲ್ಡ್ ಬ್ಯಾನರ್’ ಗೆ ನಮನ ಸಲ್ಲಿಸುತ್ತಿದ್ದರು ರೇಟಿಂಗ್/Rating: ತಪ್ಪು ನಿರೂಪಣೆ. ********************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ...
Read More »ಭಾರತ ವಿರುದ್ಧ ಪಾಕಿಸ್ತಾನ 2025 ಏಷ್ಯಾ ಕಪ್ ಪಂದ್ಯದ ಸಮಯದಲ್ಲಿ ಅನುರಾಗ್ ಠಾಕೂರ್, ಶಾಹಿದ್ ಅಫ್ರಿದಿ, ಜಯ್ ಶಾ ಮಾತನಾಡುತ್ತಿರುವುದು ಕಂಡುಬಂದಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಸೆಪ್ಟೆಂಬರ್ 14, 2025 ರಂದು ನಡೆದ ಭಾರತ ವಿರುದ್ಧ ಪಾಕಿಸ್ತಾನ ಏಷ್ಯಾ ಕಪ್ ಕ್ರಿಕೆಟ್ ಪಂದ್ಯದ ಸಮಯದಲ್ಲಿ ಅನುರಾಗ್ ಠಾಕೂರ್, ಶಾಹಿದ್ ಅಫ್ರಿದಿ ಮತ್ತು ಜಯ್ ಶಾ ಕುಳಿತಿರುವುದು ದೃಶ್ಯಗಳಲ್ಲಿ ಕಂಡುಬರುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಈ ಚಿತ್ರವು ಮಾರ್ಚ್-ಏಪ್ರಿಲ್ 2025 ರಲ್ಲಿ ನಡೆದ 2025ರ ICC ಚಾಂಪಿಯನ್ಸ್ ಟ್ರೋಫಿಯ ಹಳೆಯ ಚಿತ್ರವಾಗಿದೆ, ಇತ್ತೀಚಿನ ಏಷ್ಯಾ ಕಪ್ 2025ರ ಚಿತ್ರವಲ್ಲ. ರೇಟಿಂಗ್/Rating: ತಪ್ಪು ನಿರೂಪಣೆ — 2025 ರ ಏಷ್ಯಾ ಕಪ್ ಸಮಯದಲ್ಲಿ ಅನುರಾಗ್ ಠಾಕೂರ್, ಶಾಹಿದ್ ಅಫ್ರಿದಿ ಮತ್ತು ಜಯ್ ಶಾ ...
Read More »
Digiteye Kannada Fact Checkers