Don't Miss

Tag Archives: Kannada fake news

ಬಿಜೆಪಿ ಆಡಳಿತವು ಜೀವಂತ ಡೈನೋಸಾರ್‌ಗಳ ಮರಳುವಿಕೆಗೆ ಕಾರಣವಾಯಿತೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಕಾನ್ಪುರದಲ್ಲಿ ನಿಜವಾದ ಡೈನೋಸಾರ್ ಅನ್ನು ಕಾಣಲಾಗಿದೆ ಅದನ್ನು ಸೆರೆಹಿಡಿಯಲಾಗಿದೆ, ಮತ್ತು ಜನರು ಅದನ್ನು ನೋಡಲು ಮತ್ತು ಸೆಲ್ಫಿ ತೆಗೆದುಕೊಳ್ಳಲು ಸೇರುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion:  ಸಂಪೂರ್ಣವಾಗಿ ಸುಳ್ಳು. ಈ ವೀಡಿಯೊ ಕಾನ್ಪುರದಲ್ಲಿ ಮಾರ್ಕೆಟಿಂಗ್ ಅಥವಾ ಪ್ರದರ್ಶನಕ್ಕಾಗಿ ಬಳಸಲಾದ ಉತ್ತಮ ಗುಣಮಟ್ಟದ ಅನಿಮ್ಯಾಟ್ರಾನಿಕ್ ಡೈನೋಸಾರ್ ಅನ್ನು ತೋರಿಸುತ್ತದೆ, ಮತ್ತಿದು ಹೇಳಿಕೊಂಡಂತೆ ಜೀವಂತ ಡೈನೋಸಾರ್ ಅಲ್ಲ. ರೇಟಿಂಗ್/Rating: ಸಂಪೂರ್ಣವಾಗಿ ಸುಳ್ಳು — ****************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ **************************************************************** ಟ್ವಿಟರ್‌ನಲ್ಲಿ (ಈಗ X) ...

Read More »

ಈ ವೀಡಿಯೊದಲ್ಲಿ ಅರ್ಚಕರು ದೇಣಿಗೆ ಹಣಕ್ಕಾಗಿ ಜಗಳವಾಡುವುದನ್ನು ತೋರಿಸಲಾಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim : ಕರ್ನಾಟಕದ ದೇಣಿಗೆ ಪೆಟ್ಟಿಗೆಯಿಂದ ಬಂದ ಹಣಕ್ಕಾಗಿ ಅರ್ಚಕರು ಜಗಳವಾಡುತ್ತಿರುವುದನ್ನು ತೋರಿಸುವ ಒಂದು ವೈರಲ್ ವೀಡಿಯೊ, ದೇವಾಲಯದ ದೇಣಿಗೆಗಳಲ್ಲಿ ಭ್ರಷ್ಟಾಚಾರ ಮತ್ತು ದುರುಪಯೋಗವನ್ನು ಸೂಚಿಸುತ್ತದೆ. ಕಡೆನುಡಿ/Conclusion : ತಪ್ಪು ನಿರೂಪಣೆ. ಈ ವೀಡಿಯೊ ವಾಸ್ತವವಾಗಿ ಮಂಗಳೂರಿನ ಕಟೀಲ್ ಪಟ್ಟಣದಲ್ಲಿ ನಡೆಯುವ ಸಾಂಪ್ರದಾಯಿಕ ಅಗ್ನಿ ಖೇಲಿ ಅಥವಾ ತೂಟೆದಾರ ಆಚರಣೆಯನ್ನು ಚಿತ್ರಿಸುತ್ತದೆ ಮತ್ತಿದು ದೇವಾಲಯದ ದೇಣಿಗೆಗಾಗಿ ನಡೆದಿರುವ ಜಗಳವಲ್ಲ. ರೇಟಿಂಗ್/Rating : ತಪ್ಪು ನಿರೂಪಣೆ — ************************************************************************ ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ ...

Read More »

ಸರೋಜಾ ದೇವಿಯವರ ನಿಧನದ ಕುರಿತಾದ ಸಿದ್ದರಾಮಯ್ಯನವರ ಟ್ವೀಟ್ ಅನ್ನು ಸಿದ್ದರಾಮಯ್ಯನವರ ನಿಧನ ಎಂದು ಅನುವಾದಿಸಲಾಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಅವರು ನಿಧನರಾದರು ಎಂದು ಹೇಳಲಾಗಿದೆ. ಕಡೆನುಡಿ/Conclusion: ದಾರಿತಪ್ಪಿಸುವ ಸುದ್ದಿ. ಮೆಟಾದ AI ಮೂಲಕ ಉತ್ಪತಿಯಾದ ಕನ್ನಡದಿಂದ ಆಂಗ್ಲ ಭಾಷೆಯ ಅನುವಾದದಿಂದಾಗಿ ಈ ಅಪಾರ್ಥ ಉಂಟಾಯಿತು. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ — ************************************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಕರ್ನಾಟಕದ ಮುಖ್ಯಮಂತ್ರಿಗಳ ಅಧಿಕೃತ ಫೇಸ್‌ಬುಕ್ ಪುಟದ ಪೋಸ್ಟ್ ಅನ್ನು ತೋರಿಸುವ ಸ್ಕ್ರೀನ್‌ಶಾಟ್ ಆನ್‌ಲೈನ್‌ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಪೋಸ್ಟ್‌ನಲ್ಲಿರುವ ಆಂಗ್ಲ ಭಾಷೆ ವಿಚಿತ್ರವಾಗಿದೆ. ಅದು ...

Read More »

ಸಮೋಸಾಗಳು ಮತ್ತು ಜಿಲೇಬಿಗಳು ಶೀಘ್ರದಲ್ಲೇ ಸಿಗರೇಟ್ ಪ್ಯಾಕೇಜಿಂಗ್‌ ಗಳಂತೆ ಆರೋಗ್ಯ ಎಚ್ಚರಿಕೆಗಳನ್ನು ಹೊಂದಿರುತ್ತವೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಸಮೋಸಾ ಮತ್ತು ಜಿಲೇಬಿಗಳು ಶೀಘ್ರದಲ್ಲೇ ಸಿಗರೇಟ್ ಪ್ಯಾಕೇಜಿಂಗ್‌ನಂತೆಯೇ ಆರೋಗ್ಯ ಎಚ್ಚರಿಕೆಗಳನ್ನು ಹೊಂದಿರುತ್ತವೆ ಎಂದು X ನಲ್ಲಿ ಪೋಸ್ಟ್ ಮಾಡಲಾದ ಒಂದು ಟ್ವೀಟ್‌ ಹೇಳಿದೆ. ಕಡೆನುಡಿ/Conclusion: ಸಂಪೂರ್ಣವಾಗಿ ತಪ್ಪು.  ಭಾರತದ ಕೇಂದ್ರೀಯ ಆರೋಗ್ಯ ಸಚಿವಾಲಯವು ಬಿಡುಗಡೆ ಮಾಡಿದ ಸಲಹೆಯು ಕೆಲಸದ ಸ್ಥಳಗಳಲ್ಲಿ ಸಕ್ಕರೆ ಬೋರ್ಡ್ ಗಳಲ್ಲಿ ಗುಪ್ತ ಎಣ್ಣೆ ಅಥವಾ ಕೊಬ್ಬಿನ ಪ್ರದರ್ಶನದ ಕುರಿತಾಗಿದ್ದು, ಅದು ಸಿಗರೇಟ್ ಪ್ಯಾಕೇಜಿಂಗ್‌ನಂತೆ ಎಚ್ಚರಿಕೆ ಲೇಬಲ್ ಅಲ್ಲ. ರೇಟಿಂಗ್/Rating: ಸಂಪೂರ್ಣವಾಗಿ ತಪ್ಪು— ********************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ...

Read More »

ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ಫ್ಲೈಟ್ 171 ಅಪಘಾತದ ಕೆಲವೇ ಗಂಟೆಗಳ ನಂತರ, ಒಳಗಿನ ದೃಶ್ಯದ ವೀಡಿಯೊ ಹೊರಬಂದಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim:  2025 ಜೂನ್ 12ರಂದು ಸಂಭವಿಸಿದ ವಿಮಾನ ಅಪಘಾತಕ್ಕೂ ಮುನ್ನ, ಎಐ-171 ಎಂಬ ಏರ್ ಇಂಡಿಯಾ ವಿಮಾನದ ಒಳಗಿನ ದೃಶ್ಯಗಳನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion:ತಪ್ಪುನಿರೂಪಣೆ. ಜನವರಿ 15, 2023 ರಂದು ನೇಪಾಳದ ಪೋಖರಾದಲ್ಲಿ ಅಪಘಾತಕ್ಕೀಡಾದ ಯೇತಿ ಏರ್‌ಲೈನ್ಸ್ ವಿಮಾನದೊಳಗೆ ಚಿತ್ರೀಕರಿಸಲಾದ ತುಣುಕನ್ನು ವೀಡಿಯೊ ತೋರಿಸುತ್ತದೆ. ರೇಟಿಂಗ್/Rating: ತಪ್ಪುನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ 2025 ಜೂನ್ 12 ರಂದು ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್ ಕಡೆಗೆ ಹೊರಟಿದ್ದ 242 ಪ್ರಯಾಣಿಕರು ಮತ್ತು ...

Read More »

ಸೌದಿ ಅರೇಬಿಯಾ ಭಾರತಕ್ಕೆ ಬ್ಲಾಕ್ ವರ್ಕ್ ವೀಸಾಗಳನ್ನು ಸ್ಥಗಿತಗೊಳಿಸಿರುವುದು ನಮ್ಮ ವಿದೇಶಾಂಗ ನೀತಿಯ ಕುಸಿತವನ್ನು ಸೂಚಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಸೌದಿ ಅರೇಬಿಯಾ ಭಾರತ ಸೇರಿದಂತೆ 14 ದೇಶಗಳಿಗೆ ವೀಸಾಗಳನ್ನು ಸ್ಥಗಿತಗೊಳಿಸಿರುವುದು, ಮೋದಿ ನೇತೃತ್ವದಲ್ಲಿ ಭಾರತದ ವಿದೇಶಾಂಗ ನೀತಿಯ ನಿರಂತರ ಕುಸಿತದ ಮೇಲೆ ಇನ್ನೊಂದು ಹೊಡೆತವಾಗಿದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಸೌದಿ ಅರೇಬಿಯಾ ಏಪ್ರಿಲ್ 13, 2025 ರಂದು ಭಾರತ ಸೇರಿದಂತೆ 14 ದೇಶಗಳಿಗೆ ಕೆಲಸದ ವೀಸಾಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು. ಹಜ್ ಯಾತ್ರಿಕರ ಬೃಹತ್ ಒಳಹರಿವನ್ನು ನಿರ್ವಹಿಸಲು ಈ ಕ್ರಮವನ್ನು ಕೈಗೊಳ್ಳಲಾಗಿದೆ ಮತ್ತು ಇದಕ್ಕೂ ಮೋದಿ ಸರ್ಕಾರದ ವಿದೇಶಾಂಗ ನೀತಿಗೂ ಯಾವುದೇ ಸಂಬಂಧವಿಲ್ಲ. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ...

Read More »

ಕೇರಳದಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಹಳೆಯ ಚಿತ್ರವನ್ನು ಅಹಮದಾಬಾದ್‌ನಲ್ಲಿ ಇತ್ತೀಚೆಗೆ ನಡೆದ ಅಪಘಾತದ ಚಿತ್ರವೆಂದು ಹಂಚಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಚಿತ್ರವು ಜೂನ್ 12, 2025 ರಂದು ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದ ಅವಶೇಷಗಳನ್ನು ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಈ ಚಿತ್ರವು 2020 ರಲ್ಲಿ ಕೇರಳದ ಕೋಯಿಕ್ಕೋಡ್‌ನಲ್ಲಿ ನಡೆದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಅಪಘಾತದ ಚಿತ್ರವಾಗಿದ್ದು, ಇತ್ತೀಚಿನ ಅಹಮದಾಬಾದ್ ಘಟನೆಗೆ ಸಂಬಂಧಿಸಿಲ್ಲ. ರೇಟಿಂಗ್/Rating: ತಪ್ಪು ನಿರೂಪಣೆ-- ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. **************************************************************** ಜೂನ್ 12, 2025 ರಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳ ನಂತರ ಅಹಮದಾಬಾದ್‌ನಿಂದ ಲಂಡನ್‌ಗೆ ಹಾರಿದ ಏರ್ ಇಂಡಿಯಾ ವಿಮಾನ AI171ರ ದಾರುಣ ವಿಮಾನ ...

Read More »

‘ಭಾರತ-ಪಾಕಿಸ್ತಾನ ಸಂಘರ್ಷ ಅಂಕಿಅಂಶಗಳು’ ಎಂಬ ಸುಳ್ಳು CNN ಇನ್ಫೋಗ್ರಾಫಿಕ್ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: CNN ಇನ್ಫೋಗ್ರಾಫಿಕ್ ಪಾಕಿಸ್ತಾನ-ಭಾರತ ಸಂಘರ್ಷದಲ್ಲಾದ ನಷ್ಟಗಳನ್ನು ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. CNN ಅಂತಹ ಯಾವುದೇ ಇನ್ಫೋಗ್ರಾಫಿಕ್ ಅನ್ನು ಪೋಸ್ಟ್ ಮಾಡಿಲ್ಲ ಎಂದು ನಿರಾಕರಿಸಿದೆ ಮತ್ತು ಅಂಕಿಅಂಶಗಳು ಅಧಿಕೃತ ಸಂಖ್ಯೆಗಳಿಗೆ ಹೊಂದಿಕೆಯಾಗುವುದಿಲ್ಲ. ರೇಟಿಂಗ್/Rating: Misrepresentation — — ಪಹಲ್ಗಾಮ್ ಸಂಘರ್ಷದ ನಂತರದ ಭಾರತ ಮತ್ತು ಪಾಕಿಸ್ತಾನದ ನಷ್ಟಗಳನ್ನು ಹೋಲಿಸುವ CNN ಗ್ರಾಫಿಕ್ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ಪಾಕಿಸ್ತಾನ “ಗೆದ್ದಿದೆ” ಎಂದು ಹೇಳಲಾಗಿದೆ. ಆ ಹೇಳಿಕೆಯು ಹೀಗಿದೆ: “ಭಾವನೆಗಳನ್ನು ಬದಿಗಿಟ್ಟು ನೋಡಿ, ಇವು ಈ ಸಂಘರ್ಷದ ಬಗೆಗಿನ ನಿಜವಾದ ಕಹಿ ...

Read More »

ವಿಕಿರಣ ಅಪಾಯದೊಂದಿಗೆ ಕಿರಾನಾ ಬೆಟ್ಟಗಳ ಮೇಲೆ ಭಾರತ ದಾಳಿ ಎಂದು ಹಳೆಯ ವೀಡಿಯೊವನ್ನು ಹೊರತರಲಾಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಪಾಕಿಸ್ತಾನದ ಕಿರಾನಾ ಹಿಲ್ಸ್ ಮೇಲೆ ಭಾರತದ ಕ್ಷಿಪಣಿ ದಾಳಿಯು ಪರಮಾಣು ವಿಕಿರಣ ಸೋರಿಕೆಗೆ ಕಾರಣವಾಯಿತು ಎಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಯೆಮೆನ್ ಮೇಲೆ ಸೌದಿ ಅರೇಬಿಯಾ ನಡೆಸಿದ ದಾಳಿಯ ನಂತರದ ಈ ವೀಡಿಯೊ ಮೇ 2015 ರದ್ದಾಗಿದೆ. ಪರಮಾಣು ವಿಕಿರಣ ಕುರಿತಾದ ಹೇಳಿಕೆಗಳನ್ನು IAEA ನಿರಾಕರಿಸಿದೆ. ರೇಟಿಂಗ್/Rating: ತಪ್ಪು ನಿರೂಪಣೆ– ಪಾಕಿಸ್ತಾನದ ಕಿರಾನಾ ಬೆಟ್ಟಗಳ ಮೇಲೆ ಸೆರೆಹಿಡಿಯಲಾಗಿರುವ ಭಾರತೀಯ ಸೇನೆ ನಡೆಸಿದ ದಾಳಿ ಎಂಬ ಹೇಳಿಕೆಯೊಂದಿಗೆ ಪ್ರಬಲ ಸ್ಫೋಟವನ್ನು ತೋರಿಸುವ ವೀಡಿಯೊ ಒಂದು ಆನ್‌ಲೈನ್‌ ವೇದಿಕೆಗಳಲ್ಲಿ ಹರಿದಾಡುತ್ತಿದೆ, ಕಿರಾನಾ ಬೆಟ್ಟಗಳ ...

Read More »

ಟರ್ಕಿ ಸರ್ಕಾರವು ಬಹಿಷ್ಕಾರ ಮಾಡಬೇಡಿ ಎಂದು ಭಾರತೀಯ ಪ್ರವಾಸಿಗರನ್ನು ಕೇಳಿಕೊಂಡಿತೇ? ವೈರಲ್ ಆಗಿರುವ ಸುತ್ತೋಲೆ; ಸತ್ಯ ಪರಿಶೀಲನೆ

ಹೇಳಿಕೆ/Claim:  ಟರ್ಕಿ ಸರ್ಕಾರವು ಭಾರತೀಯ ಪ್ರವಾಸಿಗರು ಬಹಿಷ್ಕಾರ ಮಾಡಬಾರದೆಂದು ಕೋರಿ ಹೇಳಿಕೆ ಬಿಡುಗಡೆ ಮಾಡಿದೆ. ಕಡೆನುಡಿ/Conclusion:  ತಪ್ಪು ನಿರೂಪಣೆ. ಟರ್ಕಿಯ ಯಾವುದೇ ಅಧಿಕೃತ ಪ್ರಾಧಿಕಾರವು ಈವರೆಗೆ ಇಂತಹ ಪತ್ರ ಅಥವಾ ಪ್ರಕಟಣೆ ನೀಡಿಲ್ಲ, ಹಾಗಾಗಿ ಈ ಪತ್ರವು ಕೃತ್ರಿಮವಾದ್ದು. ರೇಟಿಂಗ್/Rating: ತಪ್ಪು ನಿರೂಪಣೆ — ಭಾರತೀಯ ಪ್ರವಾಸಿಗರು ಟರ್ಕಿಗೆ ಪ್ರಯಾಣ ಮಾಡುವುದನ್ನು ನಿಲ್ಲಿಸಬಾರದು ಎಂದು ಟರ್ಕಿ ಸರ್ಕಾರ ಕೇಳಿಕೊಂಡಿರುವುದು ಎಂದು ಹೇಳಲಾಗುತ್ತಿರುವ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಪತ್ರವು ಸುತ್ತೋಲೆಯ ರೂಪದಲ್ಲಿದ್ದು, ಇದರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಸಂಘರ್ಷದ ...

Read More »