ಹೇಳಿಕೆ/Claim: ಆಪರೇಷನ್ ಸಿಂಧೂರ್ನಲ್ಲಿ ಭಾರತದ ವೈಫಲ್ಯದ ಕುರಿತು ಅಮಿತ್ ಶಾರವರು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುತ್ತಿರುವುದನ್ನು ವೀಡಿಯೊ ಕ್ಲಿಪ್ ತೋರಿಸುತ್ತದೆ. ಕಡೆನುಡಿ/Conclusion: ಈ ಹೇಳಿಕೆ ಸಂಪೂರ್ಣವಾಗಿ ಸುಳ್ಳು. ಬಳಸಲಾದ ಆಡಿಯೊ AI ರಚಿಸಿದ್ದು ಮತ್ತು ಅಮಿತ್ ಶಾರವರು ಅಂತಹ ಯಾವುದೇ ಹೇಳಿಕೆಯನ್ನು ನೀಡಿಲ್ಲ. ರೇಟಿಂಗ್/Rating: ಸಂಪೂರ್ಣವಾಗಿ ಸುಳ್ಳು — ಭಾರತದ ಗೃಹ ಸಚಿವ ಅಮಿತ್ ಶಾರವರು ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯನ್ನು ಟೀಕಿಸುವುದನ್ನು ತೋರಿಸಲಾಗಿದೆ ಎಂದು ಸೆಪ್ಟೆಂಬರ್ 19, 2025 ರಂದು ‘InsiderWB’ ಹಂಚಿಕೊಂಡ ಒಂದು X ಪೋಸ್ಟ್ನಲ್ಲಿ ಹೇಳಲಾಗಿದೆ. ಶಾರವರು ರಾಜತಾಂತ್ರಿಕತೆಯಲ್ಲಿ ...
Read More »Tag Archives: Kannada fake news
ನೇಪಾಳ ಪ್ರತಿಭಟನಾಕಾರರು ಭಾರತದ ಪ್ರಧಾನಿ ಮೋದಿಯವರನ್ನು ಬೆಂಬಲಿಸಿ ಮೆರವಣಿಗೆ ನಡೆಸಿದರೇ? ಸತ್ಯ ಪರಿಶೀಲನೆ
ಹೇಳಿಕೆ/Claim:: ಸೆಪ್ಟೆಂಬರ್ 2025ರ ನೇಪಾಳ ಪ್ರತಿಭಟನೆಯ ಸಮಯದಲ್ಲಿ, ಜನರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಬೆಂಬಲಿಸಿ ಮೆರವಣಿಗೆ ನಡೆಸುತ್ತಿದ್ದರು. ಕಡೆನುಡಿ/Conclusion: ಈ ಹೇಳಿಕೆ ದಾರಿ ತಪ್ಪಿಸುವಂಥದ್ದು. ಪ್ರಸಾರವಾಗುತ್ತಿರುವ ದೃಶ್ಯಗಳು ಸಿಕ್ಕಿಂ ರಾಜ್ಯೋತ್ಸವದ ವಾರ್ಷಿಕ ಆಚರಣೆಯ ಸಂದರ್ಭದಲ್ಲಿ ಸೆರೆಹಿಡಿಯಲಾದವು, ಇವು ನೇಪಾಳ ಪ್ರತಿಭಟನೆಗಳೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ. ರೇಟಿಂಗ್/Rating: ದಾರಿ ತಪ್ಪಿಸುವಂಥದ್ದು — ನೇಪಾಳದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ವ್ಯಾಪಕ ಬೆಂಬಲವನ್ನು ತೋರಿಸಲಾಗಿದೆ ಎನ್ನುವ ವೀಡಿಯೊವನ್ನು ಸೆಪ್ಟೆಂಬರ್ 10, 2025 ರಂದು, X ಬಳಕೆದಾರರಾದ ‘KajalKushwaha’ ಪೋಸ್ಟ್ ಮಾಡಿದ್ದರು. ಹಿಂದಿಯಲ್ಲಿನ ಶೀರ್ಷಿಕೆಯು ಹೀಗಿದೆ: “देखो ...
Read More »ಚಾರ್ಲಿ ಕರ್ಕ್ಗೆ ಗೌರವ ಸಲ್ಲಿಸಲು ಎಡ್ ಶೀರನ್ ಹಾಡನ್ನು ಬಿಡುಗಡೆ ಮಾಡಿದ್ದಾರಾ? ಸತ್ಯ ಪರಿಶೀಲನೆ
ಹೇಳಿಕೆ/Claim:: ಸೆಪ್ಟೆಂಬರ್ 10, 2025 ರಂದು ಚಾರ್ಲಿ ಕರ್ಕ್ ಹತ್ಯೆಯ ನಂತರ, ಎಡ್ ಶೀರನ್ ಆತನಿಗೆ ಗೌರವ ಸಲ್ಲಿಸುವ ಸಲುವಾಗಿ ಒಂದು ಹಾಡನ್ನು ಬಿಡುಗಡೆ ಮಾಡಿದರು. ಕಡೆನುಡಿ/Conclusion: ಹೇಳಿಕೆ ಸುಳ್ಳು. AI ಸಂಗೀತವನ್ನು ರಚಿಸುವಲ್ಲಿ ಪರಿಣತಿ ಹೊಂದಿರುವ “AI ಮೋಡಿವೆಜಾ” ಎಂಬ ಯೂಟ್ಯೂಬ್ ವಾಹಿನಿಂದ ಈ ವೀಡಿಯೊ ಮೂಲತಃ ಬಂದದ್ದು. ಎಡ್ ಶೀರನ್ ಈ ಹಾಡನ್ನು ತಮ್ಮ ವಾಹಿನಿಯಲ್ಲಿ ಬಿಡುಗಡೆ ಮಾಡಿಲ್ಲ ಅಥವಾ ಕರ್ಕ್ ಹತ್ಯೆಯ ನಂತರ ಯಾವುದೇ ಹೇಳಿಕೆಯನ್ನೂ ನೀಡಿಲ್ಲ. ರೇಟಿಂಗ್/Rating: ಹೇಳಿಕೆ ಸುಳ್ಳು — ಸೆಪ್ಟೆಂಬರ್ 10, 2025 ರಂದು ಚಾರ್ಲಿ ...
Read More »ವಿಶ್ವ ಏಷ್ಯಾ ಕಪ್ ಪಂದ್ಯದ ಸಮಯದಲ್ಲಿ ಪಾಕಿಸ್ತಾನದ ರಾಷ್ಟ್ರಗೀತೆಯ ಬದಲಿಗೆ ಡಿಜೆ ‘ಜಲೇಬಿ ಬೇಬಿ’ ನುಡಿಸಿದರಾ? ಸತ್ಯ ಪರಿಶೀಲನೆ
ಹೇಳಿಕೆ/Claim: ಸೆಪ್ಟೆಂಬರ್ 14, 2025 ರಂದು ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ವಿಶ್ವ ಏಷ್ಯಾ ಕಪ್ ಕ್ರಿಕೆಟ್ ಪಂದ್ಯದ ಸಮಯದಲ್ಲಿ, ಡಿಜೆ ಪಾಕಿಸ್ತಾನದ ರಾಷ್ಟ್ರಗೀತೆಯ ಬದಲಿಗೆ ‘ಜಲೇಬಿ ಬೇಬಿ’ ನುಡಿಸಿದರು. ಕಡೆನುಡಿ/Conclusion: ಹೇಳಿಕೆ ನಿಜ. ವಿಶ್ವಾಸಾರ್ಹ ಸುದ್ದಿವಾಹಿನಿಗಳು ಮತ್ತು ವರದಿಗಳ ಜೊತೆಗೆ ಹಲವಾರು ಪ್ರತ್ಯಕ್ಷದರ್ಶಿಗಳೂ ಸಹ ಇದನ್ನು ದೃಢಪಡಿಸಿದ್ದಾರೆ.. ರೇಟಿಂಗ್/Rating : ನಿಜ– DP ವಿಶ್ವ ಏಷ್ಯಾ ಕಪ್ನಲ್ಲಿ ಬಹು ನಿರೀಕ್ಷಿತ ಮತ್ತು ವಿವಾದಾತ್ಮಕ ಭಾರತ- ಪಾಕಿಸ್ತಾನ ಪಂದ್ಯವು ಸೆಪ್ಟೆಂಬರ್ 14, 2025 ರಂದು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಿತು. X ಬಳಕೆದಾರ ...
Read More »ಇಟಲಿಯ ಪ್ರಧಾನಿ ಮೆಲೋನಿಯವರು ನೆತನ್ಯಾಹು ಇಟಲಿಗೆ ಪ್ರವೇಶಿಸಿದರೆ ಆತನನ್ನು ಬಂಧಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರಾ? ಸತ್ಯ ಪರಿಶೀಲನೆ
ಹೇಳಿಕೆ/Claim: ಬೆಂಜಮಿನ್ ನೆತನ್ಯಾಹು ಇಟಲಿಗೆ ಪ್ರವೇಶಿಸಿದರೆ ಆತನನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ಹೊರಡಿಸಿದ ವಾರಂಟ್ಗೆ ಅನುಗುಣವಾಗಿ ಬಂಧಿಸುವುದಾಗಿ ಇಟಾಲಿಯನ್ ಪ್ರಧಾನಿ ಜಾರ್ಜಿಯಾ ಮೆಲೋನಿ ಪ್ರತಿಜ್ಞೆ ಮಾಡಿದ್ದಾರೆ. ಕಡೆನುಡಿ/Conclusion: ಈ ಹೇಳಿಕೆ ದಾರಿತಪ್ಪಿಸುವಂತಿದೆ. ಪ್ರಧಾನಿ ಜಾರ್ಜಿಯಾ ಮೆಲೋನಿ ಅಂತಹ ಯಾವುದೇ ಹೇಳಿಕೆ ನೀಡಿಲ್ಲ, ಈ ಮಾತನ್ನು 2024 ರ ನವೆಂಬರ್ನಲ್ಲಿ ಹೇಳಿದವರು ರಕ್ಷಣಾ ಸಚಿವ ಗೈಡೋ ಕ್ರೊಸೆಟ್ಟೊ. ರೇಟಿಂಗ್/Rating: ದಾರಿತಪ್ಪಿಸುವಂತಿದೆ — ಇತ್ತೀಚೆಗೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ನೆತನ್ಯಾಹು ಇಟಲಿಗೆ ಕಾಲಿಟ್ಟರೆ ಆತನನ್ನು ಬಂಧಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ...
Read More »ಈ ವೀಡಿಯೊದಲ್ಲಿ ಮಗುವೊಂದು ಸಂವಾದದ ಸಮಯದಲ್ಲಿ ಮೋದಿಯವರ ಮೇಲೆ ‘ವೋಟ್ ಚೋರಿ’ಯ ಆರೋಪ ಹೊರಿಸಿತೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಸಂವಾದದ ಸಮಯದಲ್ಲಿ ಒಂದು ಮಗು ಪ್ರಧಾನಿ ನರೇಂದ್ರ ಮೋದಿಯವರನ್ನು “ವೋಟ್ ಚೋರಿ”ಗಾಗಿ ಆರೋಪಿಸಿದೆ ಎಂದು ವೈರಲ್ ವೀಡಿಯೊವೊಂದರಲ್ಲಿ ಹೇಳಲಾಗಿದೆ.. ಕಡೆನುಡಿ/Conclusion: ತಪ್ಪು ನಿರೂಪಣೆ. “ವೋಟ್ ಚೋರಿ” ಪ್ರತಿಕ್ರಿಯೆಯನ್ನು ಸೇರಿಸಲು ಮತ್ತು ದಾರಿತಪ್ಪಿಸುವ ಉಪಶೀರ್ಷಿಕೆಗಳೊಂದಿಗೆ ವೀಡಿಯೊದಲ್ಲಿ ಡಿಜಿಟಲ್ ತಿದ್ದುಪಡಿ ಮಾಡಲಾಗಿದೆ. ರೇಟಿಂಗ್/Rating: ತಪ್ಪು ನಿರೂಪಣೆ — ************************************************************************ ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. **************************************************************** ವಿವಿಧ ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡಿರುವ ವೀಡಿಯೊದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕ್ರಮವೊಂದರಲ್ಲಿ ಮಕ್ಕಳೊಂದಿಗೆ ಮಾತಕತೆ ನಡೆಸುತ್ತಿರುವುದನ್ನು ...
Read More »ಅಮೆರಿಕ ಸುಂಕಗಳು ಮತ್ತು ಪ್ರಧಾನಿ ಮೋದಿಯವರ ಚೀನಾ ಭೇಟಿಯ ನಡುವೆ ಭಾರತ ಟಿಕ್ಟಾಕ್ ಮೇಲಿನ ನಿಷೇಧವನ್ನು ರದ್ದುಗೊಳಿಸಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಅಮೆರಿಕ ಸುಂಕಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಚೀನಾ ಭೇಟಿಯ ಮಧ್ಯೆ ಭಾರತ ಟಿಕ್ಟಾಕ್ ಮೇಲಿನ ನಿಷೇಧವನ್ನು ತೆಗೆದುಹಾಕಿದೆ. ಕಡೆನುಡಿ/Conclusion: ಸುಳ್ಳು. ಭಾರತದಲ್ಲಿ ಟಿಕ್ಟಾಕ್ ಈಗಲೂ ನಿಷೇಧಿತವಾಗಿದೆ ಮತ್ತು ಅಪ್ಲಿಕೇಶನ್ ಮೇಲಿನ ನಿಷೇಧವನ್ನು ತೆಗೆದುಹಾಕುವ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಗಳು ಬಂದಿಲ್ಲ. ರೇಟಿಂಗ್/Rating: ಸುಳ್ಳು.– ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಸುಮಾರು ಐದು ವರ್ಷಗಳ ನಂತರ ಭಾರತದಲ್ಲಿ ಟಿಕ್ಟಾಕ್ ಮೇಲಿನ ನಿಷೇಧವನ್ನು ತೆಗೆದುಹಾಕಲಾಗಿದೆ ಎಂದು ಇತ್ತೀಚೆಗೆ ಹಲವಾರು ಬಳಕೆದಾರರು ...
Read More »ಭಾರತದ ರಾಷ್ಟ್ರಗೀತೆಯನ್ನು ಕೇಳಿದ ನಂತರ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡೆಯುವುದನ್ನು ನಿಲ್ಲಿಸಿದ್ದರೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಭಾರತದ ರಾಷ್ಟ್ರಗೀತೆಯನ್ನು ಕೇಳಿದ ನಂತರ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೌರವಾರ್ಥವಾಗಿ ನಡೆಯುವುದನ್ನು ನಿಲ್ಲಿಸಿದರು. ಕಡೆನುಡಿ/Conclusion: ಈ ಹೇಳಿಕೆ ದಾರಿತಪ್ಪಿಸುವಂಥದ್ದು. ದೃಶ್ಯಗಳನ್ನು ಎಡಿಟ್ ಮಾಡಲಾಗಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ರಷ್ಯಾದ ರಾಷ್ಟ್ರಗೀತೆಯನ್ನು ಕೇಳಿ ನಡೆಯುವುದನ್ನು ನಿಲ್ಲಿಸಿದ್ದರು.. ರೇಟಿಂಗ್/Rating: ದಾರಿತಪ್ಪಿಸುವಂಥದ್ದು — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ವಿವಿಧ ವೇದಿಕೆಗಳಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತೀಯ ರಾಷ್ಟ್ರಗೀತೆಯನ್ನು ಕೇಳಿ ನಿಂತರು ಎಂದು ...
Read More »ಟ್ರಂಪ್ ರವರ ಆರೋಗ್ಯ ಗಂಭೀರವಾಗಿದೆಯೇ, ಮತ್ತು ಪ್ರಸ್ತುತ ಕೋಮಾದಲ್ಲಿದ್ದಾರೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರ ವೈದ್ಯಕೀಯ ತಂಡವು ಅವರ ಸ್ಥಿತಿ ಗಂಭೀರವಾಗಿದೆ ಮತ್ತು ಅವರು ಈಗ ಕೋಮಾದಲ್ಲಿದ್ದಾರೆ ಎಂದು ಹೇಳಿದೆ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. ಅಧ್ಯಕ್ಷ ಟ್ರಂಪ್ ರವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಮತ್ತು ಅವರು ಪತ್ರಿಕಾಗೋಷ್ಠಿಯಲ್ಲಿ ಇದನ್ನು ಅಧಿಕೃತವಾಗಿ ಸ್ಪಷ್ಟಪಡಿಸಿದ್ದಾರೆ. ರೇಟಿಂಗ್/Rating: ಸುಳ್ಳು — ************************************************************************ ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. **************************************************************** ಆಗಸ್ಟ್ ಕೊನೆಯ ವಾರದಿಂದ ಸೆಪ್ಟೆಂಬರ್ 2025 ರವರೆಗೆ, ಹಲವಾರು ಬಳಕೆದಾರರು ಸಾಮಾಜಿಕ ಜಾಲತಾಣಗಳಲ್ಲಿ ...
Read More »ಕವಿತಾ ರವರ ಅಮಾನತುಗೊಳುವಿಕೆಯ ಆಚರಣೆ ನಡೆಸುವಾಗ BRS ಕಾರ್ಯಕರ್ತರು ಹೈದರಾಬಾದ್ನಲ್ಲಿ ತೆಲಂಗಾಣ ಭವನಕ್ಕೆ ಬೆಂಕಿ ಹಚ್ಚಿದರೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಕಲ್ವಕುಂಟ್ಲ ಕವಿತಾ ರವರನ್ನು ಪಕ್ಷದಿಂದ ಅಮಾನತುಗೊಳಿಸಿದ್ದಕ್ಕಾಗಿ ಸಂಭ್ರಮಿಸುವಾಗ ಭಾರತ ರಾಷ್ಟ್ರ ಸಮಿತಿ (BRS) ಕಾರ್ಯಕರ್ತರು ಹೈದರಾಬಾದ್ನಲ್ಲಿ ತೆಲಂಗಾಣ ಭವನಕ್ಕೆ ಬೆಂಕಿ ಹಚ್ಚಿದ್ದಾರೆ. ಕಡೆನುಡಿ/Conclusion: ತಪ್ಪು ನಿರೂಪಣೆ. ತೋರಿಸಿರುವ ದೃಶ್ಯಗಳು ಇತ್ತೀಚಿನವಲ್ಲ, ಇವು ಮಾರ್ಚ್ 2021 ರಲ್ಲಿ ಪಟಾಕಿಗಳಿಂದಾಗಿ ಬೆಂಕಿ ಕಾಣಿಸಿಕೊಂಡಾಗ ಸಂಭವಿಸಿರುವ ದೃಶ್ಯ.. ರೇಟಿಂಗ್/Rating: ತಪ್ಪು ನಿರೂಪಣೆ — **************************************************************************** ಕಲ್ವಕುಂಟ್ಲ ಕವಿತಾ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದ್ದಕ್ಕಾಗಿ ಸಂಭ್ರಮಿಸುತ್ತಿದ್ದಾಗ ಭಾರತ ರಾಷ್ಟ್ರ ಸಮಿತಿ (BRS) ಕಾರ್ಯಕರ್ತರು ಹೈದರಾಬಾದಿನಲ್ಲಿರುವ ತೆಲಂಗಾಣ ಭವನಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿಕೊಂಡಿದ್ದಾರೆ. ಒಬ್ಬ ...
Read More »
Digiteye Kannada Fact Checkers