ಹೇಳಿಕೆ/Claim: ಅರವತ್ತು ವರ್ಷ ಹಿಂದಿನ ಅವಧಿಗೆ ಹೋಲಿಸಿದರೆ ಈಗ ಭಾರತದ ತಂತ್ರಜ್ಞಾನವು ಬಹಳ ಉತ್ತಮವಾಗಿದೆ ಎಂಬ ಹೇಳಿಕೆಯೊಂದಿಗೆ ರೈಲು ಹಳಿ ಇರಿಸುವ ಯಂತ್ರದ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಕಡೆನುಡಿ/Conclusion: ಸುಳ್ಳು. ಭಾರತವು ಸುಧಾರಿತ ತಂತ್ರಜ್ಞಾನದೊಂದಿಗೆ ಹೊಸ ರೈಲುಮಾರ್ಗಗಳನ್ನು ಹೇಗೆ ನಿರ್ಮಿಸುತ್ತಿದೆ ಎಂಬುದನ್ನು ತೋರಿಸುವ ವೈರಲ್ ವೀಡಿಯೊ ವಾಸ್ತವವಾಗಿ ಚೈನಾ ಕಮ್ಯುನಿಕೇಷನ್ಸ್ ಕನ್ಸ್ಟ್ರಕ್ಷನ್ ಮಲೇಷ್ಯಾದಲ್ಲಿ ರೈಲು ಮಾರ್ಗವನ್ನು ನಿರ್ಮಿಸುತ್ತಿರುವ ವೀಡಿಯೊ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಟ್ಯಾಂಪಿಂಗ್ ಯಂತ್ರವೊಂದು ಚಲಿಸುತ್ತಾ ರೈಲು ಸ್ಲೀಪರ್ ಗಳನ್ನು ಇರಿಸುವ ಒಂದು ಸಣ್ಣ […]
ಹೇಳಿಕೆ/Claim:ರಾಹುಲ್ ಗಾಂಧಿಯವರು ಬಿಜೆಪಿ ಚಿಹ್ನೆ ಇರುವ ಟೀ ಶರ್ಟ್ ಧರಿಸಿರುವ ಚಿತ್ರವನ್ನು ಆತ ಬಿಜೆಪಿ ಏಜೆಂಟ್ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ಕಡೆನುಡಿ/Conclusion: ಸುಳ್ಳು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಬಿಜೆಪಿ ಏಜೆಂಟ್ ಎಂದು ತಪ್ಪಾಗಿ ತೋರಿಸಲು ಅವರ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ಬೆನ್ನಿನ ಭಾಗದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಚಿಹ್ನೆ ಇರುವ ಟೀ ಶರ್ಟ್ ಅನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಧರಿಸಿರುವ ಚಿತ್ರವೊಂದು ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. हमने तो पहले […]
ಹೇಳಿಕೆ/Claim: ಅಯೋಧ್ಯೆಯ ರಾಮಮಂದಿರ ಶಂಕುಸ್ಥಾಪನೆ ಸಮಾರಂಭದಲ್ಲಿ ಹಲವಾರು ವಿಶ್ವ ನಾಯಕರು ಭಾಗವಹಿಸಿದ್ದರು. ಕಡೆನುಡಿ/Conclusion: ರಾಷ್ಟ್ರಗಳ ಮುಖ್ಯಸ್ಥರು ಸೆಪ್ಟೆಂಬರ್ 2023ರಲ್ಲಿ G20 ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಬಂದ ವೀಡಿಯೊವನ್ನು ಜನವರಿ 2024 ರಲ್ಲಿ ನಡೆದ ರಾಮಮಂದಿರ ಕಾರ್ಯಕ್ರಮದ್ದು ಎನ್ನುವಂತೆ ಹಂಚಿಕೊಳ್ಳಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ಅಮೇರಿಕಾದ ರಾಷ್ಟ್ರಪತಿ ಜೋ ಬಿಡೆನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತಿತರ ವಿಶ್ವ ನಾಯಕರು ಸೇರಿದಂತೆ ವಿದೇಶಿ ಗಣ್ಯರು ಜನವರಿ 22, 2024 […]
ಹೇಳಿಕೆ/Claim: ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ಎರಡು ತೆಲುಗು ರಾಜ್ಯ ಸರ್ಕಾರಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿವೆ. ಕಡೆನುಡಿ/Conclusion: ಪ್ರಸ್ತುತ ಕೋವಿಡ್ -19 ಪ್ರಕರಣಗಳ ಹಿನ್ನೆಲೆಯಲ್ಲಿ ತೆಲುಗು ರಾಜ್ಯ ಸರ್ಕಾರಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿಲ್ಲ. ಹಳೆಯ ಮಾರ್ಚ್ 2020 ರ ವೀಡಿಯೊವನ್ನು ಈಗ ಹಂಚಿಕೊಳ್ಳಲಾಗುತ್ತಿದೆ. ರೇಟಿಂಗ್:ದಾರಿತಪ್ಪಿಸುವ ಸುದ್ದಿ— ಸತ್ಯ ಪರಿಶೀಲನೆ ವಿವರಗಳು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಕೊರೊನಾದ JN.1 ರೂಪಾಂತರದ ಹೊಸ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಈ ಎರಡೂ ತೆಲುಗು ರಾಜ್ಯ ಸರ್ಕಾರಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ […]
ಹೇಳಿಕೆ/Claim: ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ 25,000 ಹವನ ಕುಂಡಗಳನ್ನು ವೈರಲ್ ವೀಡಿಯೋ ತೋರಿಸುತ್ತದೆ. ಕಡೆನುಡಿ/Conclusion: 25,000 ಹವನ ಕುಂಡಗಳನ್ನು ತೋರಿಸುವ ವೀಡಿಯೊ ಅಯೋಧ್ಯೆಯಿಂದಲ್ಲ, ಅದು ಡಿಸೆಂಬರ್ 2023 ರಲ್ಲಿ ನಡೆದ ವಾರಣಾಸಿಯ ಸ್ವರ್ವೇದ್ ಮಹಮಂದಿರ ಧಾಮದ ವೀಡಿಯೊ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಜನವರಿ 22, 2024 ರಂದು ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಉದ್ಘಾಟಿಸಲಿರುವ ಮುನ್ನ ಸುಮಾರು 25,000 ಹವನ ಕುಂಡಗಳನ್ನು ತೋರಿಸುವ ವೈರಲ್ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ ಮಾಡುತ್ತಿದೆ. इन 25000 […]
ಹೇಳಿಕೆ/Claim: ಕೇರಳದ ಬಲ್ಲಾ ಬೀಚ್ನಲ್ಲಿ ನಡೆದ ರ್ಯಾದಲಿಯಲ್ಲಿ ಪಾಕಿಸ್ತಾನದ ಧ್ವಜ ಮತ್ತು ಪಾಕಿಸ್ತಾನದ ರಕ್ಷಣಾ ಸಮವಸ್ತ್ರದಲ್ಲಿ ಪುರುಷರು ಕಾಣಿಸಿಕೊಂಡರು. ಕಡೆನುಡಿ/Conclusion: ಈದ್-ಎ-ಮಿಲಾದ್ ಉನ್-ನಬಿ ಸಂದರ್ಭದಲ್ಲಿ ಬಲ್ಲಾ ಬೀಚ್ನಲ್ಲಿ ಈ ರ್ಯಾ ಲಿ ನಡೆಯಿತು. ಧ್ವಜವು ಪಾಕಿಸ್ತಾನದ್ದಲ್ಲ, ಅದು ಸಮಸ್ತ ಕೇರಳ ಜೆಮ್-ಇಯ್ಯತುಲ್ ಉಲಮಾ ಎಂಬ ಕೇರಳದ ಇಸ್ಲಾಮಿಕ್ ಸಂಘಟನೆಯದ್ದು. ರೇಟಿಂಗ್: ತಪ್ಪು ನಿರೂಪಣೆ- ಸತ್ಯ ಪರಿಶೀಲನೆ ವಿವರಗಳು: ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ವ್ಯಾಪಕವಾಗಿ ಹರಿದಾಡುತ್ತಿದೆ. ಸೈನ್ಯದಂತಹ ಖಾಕಿ ಸಮವಸ್ತ್ರವನ್ನು ಧರಿಸಿರುವ ಪುರುಷರನ್ನು ಹೊಂದಿರುವ ರ್ಯಾಲಿಯನ್ನು ವೀಡಿಯೊ ತೋರಿಸುತ್ತದೆ […]
ಹೇಳಿಕೆ/Claim: ಲಾಸ್ ಎಂಜಲೀಸ್ ನಲ್ಲಿ ನೈಕಿ ಶೂ ರೀಟೈಲ್ ಅಂಗಡಿಯನ್ನು ಆಫ್ರಿಕನ್ ಅಮೇರಿಕನ್ನರು ದೋಚಿದ್ದಾರೆ. ಕಡೆನುಡಿ:/Conclusion: ಮೂರು ವರ್ಷಗಳ ಹಿಂದಿನ ವೀಡಿಯೊವನ್ನು ಇತ್ತೀಚಿನ ಬ್ಲ್ಯಾಕ್ ಫ್ರೈಡೆಗೆ ಮಾರಾಟಕ್ಕೆ ಸಂಬಂಧಿಸಿದ ಘಟನೆ ಎಂದು ಚಿತ್ರಿಸಲಾಗಿದೆ. ರೇಟಿಂಗ್:ದಾರಿತಪ್ಪಿಸುವ – Fact Check ವಿವರಗಳು: ಥ್ಯಾಂಕ್ಸ್ಗಿವಿಂಗ್ ಡೇ ಶಾಪಿಂಗ್ ಉನ್ಮಾದವನ್ನು ಗುರುತಿಸುವ ಬ್ಲ್ಯಾಕ್ ಫ್ರೈಡೆಯಂದು, ಯುನೈಟೆಡ್ ಸ್ಟೇಟ್ಸ್ ಸಾಮಾಜಿಕ ಜಾಲತಾಣಗಳಲ್ಲಿ ರೀಟೈಲ್ ವ್ಯಾಪಾರಿಗಳ ವಿಭಿನ್ನ ಕೊಡುಗೆಗಳು, ರಿಯಾಯಿತಿಗಳು ಮತ್ತು ಕೂಪನ್ಗಳು ಅಬ್ಬರಿಸುತ್ತಿದ್ದವು. ಈ ಶಾಪಿಂಗ್ ಉನ್ಮಾದದ ಮಧ್ಯೆ, ಆಫ್ರಿಕನ್-ಅಮೆರಿಕನ್ನರು ಲಾಸ್ ಏಂಜಲೀಸ್ನಲ್ಲಿ […]
Claim/ಹೇಳಿಕೆ: ಪಟಾಕಿಗಳ ಮಾರಾಟ ಮತ್ತು ಬಳಕೆಯ ಮೇಲೆ ಸರ್ವೋಚ್ಚ ನ್ಯಾಯಾಲಯವು ನಿಷೇಧ ಘೋಷಿಸಿತು, ಈ ಹಿಂದೆ ದೆಹಲಿ-NCRಗೆ ಸೀಮಿತವಾಗಿದ್ದದ್ದು ಈಗ ರಾಷ್ಟ್ರವ್ಯಾಪಿಯಾಗಿ ಅನ್ವಯಿಸುತ್ತದೆ. Conclusion/ಕಡೆನುಡಿ: ಪಟಾಕಿಗಳ ಮೇಲಿನ ಸರ್ವೋಚ್ಚ ನ್ಯಾಯಾಲಯದ ನಿಷೇಧವು ಭಾರತದಾದ್ಯಂತ ಬೇರಿಯಂ ಬಳಕೆಗೆ ಸಂಬಂಧಿಸಿದೆ ಮತ್ತಿದು ಎಲ್ಲಾ ಪಟಾಕಿಗಳ ಮೇಲೆ ಹೇರಲಾದ ನಿಷೇಧವಲ್ಲ. Rating: Misleading — Fact Check ವಿವರಗಳು: ಭಾರತದ ಸರ್ವೋಚ್ಚ ನ್ಯಾಯಾಲಯವು ಕೇವಲ ದೆಹಲಿ-NCR ಪ್ರದೇಶಕ್ಕೆ ಸೀಮಿತವಾಗಿರದೆ ಭಾರತದಾದ್ಯಂತ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದೆ ಎನ್ನುವ ತಪ್ಪು ಮಾಹಿತಿಯುಳ್ಳ […]
Claim/ಹೇಳಿಕೆ: ಗೋಮಾಂಸ ಸೇವಿಸುವುದರಲ್ಲಿ ತಪ್ಪೇನಿಲ್ಲ ಎಂದು ದಿಗ್ವಿಜಯ್ ಸಿಂಗ್ ಹೇಳುತ್ತಾರೆ. Conclusion/ಕಡೆನುಡಿ: ಸುಳ್ಳು, ದಿಗ್ವಿಜಯ್ ಸಿಂಗ್ ಅವರು ಸಾವರ್ಕರ್ ಅವರ ಬರವಣಿಗೆಯನ್ನು ಉಲ್ಲೇಖಿಸುತ್ತಿದ್ದರು ಮತ್ತು ಇದು ಅವರ ಸ್ವಂತದ ಹೇಳಿಕೆಯಲ್ಲ. ರೇಟಿಂಗ್: ತಪ್ಪು ನಿರೂಪಣೆ. Fact Check ವಿವರಗಳು ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್ ರವರು ಮತ್ತೊಂದು ವಿವಾದದ ಕೇಂದ್ರವಾಗಿದ್ದಾರೆ, ಅದೂ ನವೆಂಬರ್ 2023 ರಲ್ಲಿ ನಡೆಯಲಿರುವ ಮಧ್ಯಪ್ರದೇಶ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ನಡುವೆ. ಈ ಮಧ್ಯ ಪ್ರದೇಶದ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಹಿರಿಯ ನಾಯಕರನ್ನು […]
ಒಂದು ಕೈಗಡಿಯಾರದ ಮರುಸ್ಥಾಪನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ಮುರಿದ ಗಡಿಯಾರವನ್ನು ಸರಿ ಮಾಡಿರುವುದನ್ನು ತೋರಿಸುತ್ತಾರೆ ಮತ್ತು ಫಲಿತಾಂಶವಾಗಿ ಗಡಿಯಾರವು ಹೊಸದರಂತೆ ಕಾಣುತ್ತದೆ. ತೋರಿಸಲಾಗಿರುವ ಗಡಿಯಾರವು ಟಿಸ್ಸಾಟ್ನ 1853 ರ ಗಡಿಯಾರ ಎಂದು ವೀಡಿಯೊ ಹೇಳುತ್ತದೆ. Servicing a Tissot watch after 167 years, made in 1853. Mesmerising.. pic.twitter.com/irpT3IwfKw — Shilpa (@shilpa_cn) June 19, 2021 ವೀಡಿಯೊದೊಂದಿಗೆ ವೈರಲ್ ಆಗುತ್ತಿರುವ ವಾಟ್ಸಾಪ್ನಲ್ಲಿನ ಹೇಳಿಕೆ ಹೀಗಿದೆ: 170 ವರ್ಷಗಳ ನಂತರ […]