ಬೆಂಗಳೂರಿನಲ್ಲಿ ಅಂಗಡಿಗಳ ಕೇಸರಿ ಬಣ್ಣದ ಸೂಚನಾ ಫಲಕಗಳನ್ನು ಬೃ.ಬೆಂ.ಮ.ಪಾ ತೆಗೆದುಹಾಕುತ್ತಿದ್ದಾರಾ? ಸತ್ಯ ಪರಿಶೀಲನೆ

ಬೆಂಗಳೂರಿನಲ್ಲಿ ಅಂಗಡಿಗಳ ಕೇಸರಿ ಬಣ್ಣದ ಸೂಚನಾ ಫಲಕಗಳನ್ನು ಬೃ.ಬೆಂ.ಮ.ಪಾ ತೆಗೆದುಹಾಕುತ್ತಿದ್ದಾರಾ? ಸತ್ಯ ಪರಿಶೀಲನೆ

ಹೇಳಿಕೆ/Claim:  ಕರ್ನಾಟಕ ಸರ್ಕಾರವು ಹಿಂದೂ ಅಂಗಡಿ ಮಾಲೀಕರ ಕೇಸರಿ ಬಣ್ಣದ ಫಲಕಗಳನ್ನು ತೆಗೆದುಹಾಕುತ್ತಿದೆ. ಕಡೆನುಡಿ/Conclusion: ಸುಳ್ಳು. BBMPಯು ಬೆಂಗಳೂರಿನಲ್ಲಿ ಫೆಬ್ರವರಿ 28, 2024 ರ ಗಡುವಿನೊಂದಿಗೆ 60% ಕನ್ನಡ ನಾಮಫಲಕಗಳ ನಿಯಮವನ್ನು ಜಾರಿಗೆ ತಂದಿತ್ತು, ಆ ಗಡುವನ್ನು ಎರಡು ವಾರಗಳ ಕಾಲ ವಿಸ್ತರಿಸಲಾಯಿತು. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ಸತ್ಯ ಪರಿಶೀಲನೆ  ವಿವರಗಳು ಹಿಂದಿಯಲ್ಲಿ ಸಂದೇಶವನ್ನು ಹೊಂದಿರುವ ವೀಡಿಯೊವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅದರ ಅನುವಾದ ಹೀಗಿದೆ: “ನೀವು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದರೆ, ಕರ್ನಾಟಕದಲ್ಲಿ ನಿಮ್ಮ ಅಂಗಡಿ, […]

ಮೋದಿಯವರು ಶೇಖ್‌ಗಳಿಗೆ ಕೇಸರಿ ತೊಡಿಸಿದರೇ? ನಕಲಿ ಚಿತ್ರ ಪುನರುದ್ಭವ; ಸತ್ಯ ಪರಿಶೀಲನೆ

ಮೋದಿಯವರು ಶೇಖ್‌ಗಳಿಗೆ ಕೇಸರಿ ತೊಡಿಸಿದರೇ? ನಕಲಿ ಚಿತ್ರ ಪುನರುದ್ಭವ; ಸತ್ಯ ಪರಿಶೀಲನೆ

ಹೇಳಿಕೆ/Claim: ಮೋದಿಯವರು ಸ್ವಯಂ ಟೋಪಿ ಧರಿಸುವುದಿಲ್ಲ ಆದರೆ ಶೇಖ್‌ಗಳಿಗೆ ಕೇಸರಿ ತೊಡಿಸುತ್ತಾರೆ. ಕಡೆನುಡಿ/Conclusion: ಸುಳ್ಳು. ವೈರಲ್ ಆದ ಚಿತ್ರ ಫೋಟೋಶಾಪ್ ಮಾಡಿರುವುದು. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಅಬುಧಾಬಿಯ ಆಡಳಿತಗಾರ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ‘MBZ’ ಜೊತೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇರುವ ಚಿತ್ರವನ್ನು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ಮೊಹಮ್ಮದ್ ರವರು ಕೇಸರಿ ಉಡುಪನ್ನು ಧರಿಸಿರುವುದನ್ನು ಕಾಣಬಹುದು. ಹಿಂದಿಯಲ್ಲಿರುವ ಶೀರ್ಷಿಕೆ ಹೀಗಿದೆ: “ಇದು ಮೋದಿ! ತಾವು ಸ್ವಯಂ ಟೋಪಿ […]

ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆಯೇ? ಸತ್ಯ ಪರಿಶೀಲನೆ

ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದ ಖಾಸಗಿ ವೈದ್ಯಕೀಯ ಕಾಲೇಜುಗಳಿಂದ ಮೀಸಲಾತಿಯನ್ನು ರದ್ದುಗೊಳಿಸಿದೆ. ಕಡೆನುಡಿ/Conclusion: ಸುಳ್ಳು. ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಿಂದ ಮೀಸಲಾತಿಯನ್ನು ರದ್ದುಗೊಳಿಸಿಲ್ಲ. ಹಿಂದಿನ ಅಖಿಲೇಶ್ ಯಾದವರ ಸಮಾಜವಾದಿ ಪಕ್ಷದ ಸರ್ಕಾರವೇ ಈ ನಿಯಮವನ್ನು ಜಾರಿಗೆ ತಂದಿತ್ತು. ರೇಟಿಂಗ್: ತಪ್ಪು ನಿರೂಪಣೆ– ಸತ್ಯ ಪರಿಶೀಲನೆ ವಿವರಗಳು ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರವು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆ ಎಂಬ ಹೇಳಿಕೆಯೊಂದಿಗೆ, ಪೋಸ್ಟರ್‌ […]

ಜಾತಿ ಗಣತಿ ಭಾಷಣ: ರಾಹುಲ್ ಗಾಂಧಿಯವರು 50+15=73 ಎಂದರಾ? ಸತ್ಯ ಪರಿಶೀಲನೆ

ಹೇಳಿಕೆ/Claim: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಜಾತಿ ಗಣತಿ ಕುರಿತಾದ ತಮ್ಮ ಭಾಷಣದಲ್ಲಿ 50+15 ಅನ್ನು 73 ಎಂದು ತಪ್ಪಾಗಿ ಲೆಕ್ಕ ಮಾಡಿದರು ಎಂದು ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ಸುಳ್ಳು. ರಾಹುಲ್ ಗಾಂಧಿಯವರ ಮೂಲ ಭಾಷಣದಿಂದ 8% ಆದಿವಾಸಿಗಳ ಉಲ್ಲೇಖವನ್ನು ಅಳಿಸಲು ವೀಡಿಯೊವನ್ನು ಬದಲಾಯಿಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ  ಸತ್ಯ ಪರಿಶೀಲನೆ ವಿವರಗಳು ಜಾತಿ ಗಣತಿ ಮತ್ತು ಮೀಸಲಾತಿಯ ವಿಷಯದ ಬಗ್ಗೆ ರಾಹುಲ್ ಗಾಂಧಿಯವರು ಮಾತನಾಡುತ್ತಿರುವ ವೀಡಿಯೊ ವೈರಲ್ ಆಗಿದ್ದು,ಮೂಲಭೂತ ಲೆಕ್ಕಾಚಾರದಲ್ಲಿ ತಪ್ಪು ಮಾಡಿದ್ದಕ್ಕಾಗಿ ಈ ಕಾಂಗ್ರೆಸ್ ನಾಯಕರನ್ನು […]

ಇಂಡಿಯಾ ಮೈತ್ರಿಕೂಟವು 50% ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ರಾಹುಲ್ ಗಾಂಧಿಯವರು ಎಂದಿಗೂ ಹೇಳಿಲ್ಲ; ಸತ್ಯ ಪರಿಶೀಲನೆ

ಇಂಡಿಯಾ ಮೈತ್ರಿಕೂಟವು 50% ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ರಾಹುಲ್ ಗಾಂಧಿಯವರು ಎಂದಿಗೂ ಹೇಳಿಲ್ಲ; ಸತ್ಯ ಪರಿಶೀಲನೆ

ಹೇಳಿಕೆ/Claim:  I.N.D.I.A ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು 50% ದಷ್ಟು ತೆಗೆದುಹಾಕಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದರು. ಕಡೆನುಡಿ/Conclusion: ಸಂಪೂರ್ಣ ತಪ್ಪು. ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ 50% ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ರಾಹುಲ್ ಗಾಂಧಿ ಎಂದಿಗೂ ಹೇಳಲಿಲ್ಲ. ಬದಲಾಗಿ, ಕಾಂಗ್ರೆಸ್ ಸರಕಾರ ಅಥವಾ I.N.D.I.A. ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಮೀಸಲಾತಿಯ ಮೇಲಿನ 50 ಶೇಕಡಾ ಕ್ಯಾಪ್ ಅನ್ನು ತೆಗೆದುಹಾಕುವುದು ಎಂದು ಹೇಳಿದರು. ರೇಟಿಂಗ್: ಸಂಪೂರ್ಣವಾಗಿ ಸುಳ್ಳು– ಸತ್ಯ ಪರಿಶೀಲನೆ ವಿವರಗಳು ಭಾರತದಲ್ಲಿ ಮುಂಬರುವ ಲೋಕಸಭಾ […]

ಇಲ್ಲ, ಹೇಳಲಾಗಿರುವಂತೆ ರಾಹುಲ್ ಗಾಂಧಿಯವರು ಕಾಂಗ್ರೆಸ್ ಕಾರ್ಯಕರ್ತರಿಗೆ ನಾಯಿ ಬಿಸ್ಕೆಟ್ ನೀಡಲಿಲ್ಲ; ಸತ್ಯ ಪರಿಶೀಲನೆ

ಇಲ್ಲ, ಹೇಳಲಾಗಿರುವಂತೆ ರಾಹುಲ್ ಗಾಂಧಿಯವರು ಕಾಂಗ್ರೆಸ್ ಕಾರ್ಯಕರ್ತರಿಗೆ ನಾಯಿ ಬಿಸ್ಕೆಟ್ ನೀಡಲಿಲ್ಲ; ಸತ್ಯ ಪರಿಶೀಲನೆ

ಹೇಳಿಕೆ/Claim: ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ರಾಹುಲ್ ಗಾಂಧಿಯವರು ನಾಯಿ ತಿರಸ್ಕರಿಸಿದ ಬಿಸ್ಕೆಟ್ಟನ್ನು ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಿದರು. ಕಡೆನುಡಿ/Conclusion:  ಇಲ್ಲ, ರಾಹುಲ್ ಗಾಂಧಿಯವರು ಬಿಸ್ಕೆಟ್ಟನ್ನು ಆತಂಕಗೊಂಡಿದ್ದ ನಾಯಿಗೆ ನೀಡಲು ನಾಯಿಯ ಮಾಲೀಕರಿಗೆ ಕೊಟ್ಟರು. ರೇಟಿಂಗ್:ಸಂಪೂರ್ಣವಾಗಿ ಸುಳ್ಳು — ಸತ್ಯ ಪರಿಶೀಲನೆ ವಿವರಗಳು ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯ ನಡುವೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪುನಃ ಟೀಕೆಗಳಿಗೆ ಗುರಿಯಾಗಿದ್ದಾರೆ, ಈ ಬಾರಿಯ ವಿಷಯ ನಾಯಿಗಳ ಮೇಲಿನ ಅವರ ಪ್ರೀತಿ. ಯಾತ್ರೆಯ ಸಮಯದಲ್ಲಿ ಅವರು ಒಂದು […]

ಇಲ್ಲ, “ಡಿಎಂಕೆ ಹಿಂದೂಗಳನ್ನು ಮತಕ್ಕಾಗಿ ಬೇಡುವುದಿಲ್ಲ ” ಎಂದು ಸ್ಟಾಲಿನ್ ಎಂದಿಗೂ ಹೇಳಿಲ್ಲ; ಸತ್ಯ ಪರಿಶೀಲನೆ

ಇಲ್ಲ, “ಡಿಎಂಕೆ ಹಿಂದೂಗಳನ್ನು ಮತಕ್ಕಾಗಿ ಬೇಡುವುದಿಲ್ಲ ” ಎಂದು ಸ್ಟಾಲಿನ್ ಎಂದಿಗೂ ಹೇಳಿಲ್ಲ; ಸತ್ಯ ಪರಿಶೀಲನೆ

ಹೇಳಿಕೆ/Claim: “ನಮ್ಮ ಗೆಲುವು ಕೇವಲ ಹಿಂದೂ ಮತಗಳ ಮೇಲೆ ಅವಲಂಬಿತವಾಗಿರುವುದಾದರೆ, ನಾವು ಸೋತರೂ ಪರವಾಗಿಲ್ಲ. ಹಿಂದೂಗಳಲ್ಲಿ ಮತ ಯಾಚನೆ ಮಾಡುವ ಮಟ್ಟಕ್ಕೆ ಡಿಎಂಕೆ ಇಳಿಯುವುದಿಲ್ಲ” ಎಂದು ಸ್ಟಾಲಿನ್ ಹೇಳಿದರು. ಕಡೆನುಡಿ/Conclusion:  ಸುಳ್ಳು. ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಇಂತಹ ಹೇಳಿಕೆಗಳನ್ನು ಹೊಂದಿರುವ ಯಾವುದೇ ವರದಿಯನ್ನು ನ್ಯೂಸ್ 7 ತಮಿಳು ಪ್ರಕಟಿಸಿಲ್ಲ. ಸ್ಟಾಲಿನ್ ಅವರು ಈ ಮಾತುಗಳನ್ನು ಹೇಳುತ್ತಿರುವಂತೆ  ತೋರಿಸಲು ನ್ಯೂಸ್7 ತಮಿಳಿನ ಹಳೆಯ ಸುದ್ದಿಯೊಂದನ್ನು ಬದಲಾಯಿಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಡಿಎಂಕೆ ಮುಖ್ಯಸ್ಥ ಸ್ಟಾಲಿನ್ […]

ಭಾರತದಲ್ಲಿ ಈಗ ಹೊಸ ರೈಲು ಹಳಿ ಯಂತ್ರಗಳನ್ನು ಬಳಸಲಾಗುತ್ತಿದೆ ಎಂದು ವೈರಲ್ ವೀಡಿಯೊ ಹೇಳುತ್ತದೆ; ಸತ್ಯ ಪರಿಶೀಲನೆ

ಭಾರತದಲ್ಲಿ ಈಗ ಹೊಸ ರೈಲು ಹಳಿ ಯಂತ್ರಗಳನ್ನು ಬಳಸಲಾಗುತ್ತಿದೆ ಎಂದು ವೈರಲ್ ವೀಡಿಯೊ ಹೇಳುತ್ತದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಅರವತ್ತು ವರ್ಷ ಹಿಂದಿನ ಅವಧಿಗೆ ಹೋಲಿಸಿದರೆ ಈಗ ಭಾರತದ ತಂತ್ರಜ್ಞಾನವು ಬಹಳ ಉತ್ತಮವಾಗಿದೆ ಎಂಬ ಹೇಳಿಕೆಯೊಂದಿಗೆ ರೈಲು ಹಳಿ ಇರಿಸುವ ಯಂತ್ರದ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಕಡೆನುಡಿ/Conclusion: ಸುಳ್ಳು. ಭಾರತವು ಸುಧಾರಿತ ತಂತ್ರಜ್ಞಾನದೊಂದಿಗೆ ಹೊಸ ರೈಲುಮಾರ್ಗಗಳನ್ನು ಹೇಗೆ ನಿರ್ಮಿಸುತ್ತಿದೆ ಎಂಬುದನ್ನು ತೋರಿಸುವ ವೈರಲ್ ವೀಡಿಯೊ ವಾಸ್ತವವಾಗಿ ಚೈನಾ ಕಮ್ಯುನಿಕೇಷನ್ಸ್ ಕನ್ಸ್ಟ್ರಕ್ಷನ್ ಮಲೇಷ್ಯಾದಲ್ಲಿ ರೈಲು ಮಾರ್ಗವನ್ನು ನಿರ್ಮಿಸುತ್ತಿರುವ ವೀಡಿಯೊ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಟ್ಯಾಂಪಿಂಗ್ ಯಂತ್ರವೊಂದು ಚಲಿಸುತ್ತಾ ರೈಲು ಸ್ಲೀಪರ್ ಗಳನ್ನು ಇರಿಸುವ ಒಂದು ಸಣ್ಣ […]

ಜೋ ಬಿಡೆನ್, ರಿಷಿ ಸುನಕ್, ಜಸ್ಟಿನ್ ಟ್ರುಡೊ ರವರು ರಾಮಮಂದಿರದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ವೀಡಿಯೊ ಹೇಳಿಕೊಂಡಿದೆ; ಸತ್ಯ ಪರಿಶೀಲನೆ

ಜೋ ಬಿಡೆನ್, ರಿಷಿ ಸುನಕ್, ಜಸ್ಟಿನ್ ಟ್ರುಡೊ ರವರು ರಾಮಮಂದಿರದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ವೀಡಿಯೊ ಹೇಳಿಕೊಂಡಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಅಯೋಧ್ಯೆಯ ರಾಮಮಂದಿರ ಶಂಕುಸ್ಥಾಪನೆ ಸಮಾರಂಭದಲ್ಲಿ ಹಲವಾರು ವಿಶ್ವ ನಾಯಕರು ಭಾಗವಹಿಸಿದ್ದರು. ಕಡೆನುಡಿ/Conclusion: ರಾಷ್ಟ್ರಗಳ ಮುಖ್ಯಸ್ಥರು ಸೆಪ್ಟೆಂಬರ್ 2023ರಲ್ಲಿ G20 ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಬಂದ ವೀಡಿಯೊವನ್ನು ಜನವರಿ 2024 ರಲ್ಲಿ ನಡೆದ ರಾಮಮಂದಿರ ಕಾರ್ಯಕ್ರಮದ್ದು ಎನ್ನುವಂತೆ ಹಂಚಿಕೊಳ್ಳಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ಅಮೇರಿಕಾದ ರಾಷ್ಟ್ರಪತಿ  ಜೋ ಬಿಡೆನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತಿತರ ವಿಶ್ವ ನಾಯಕರು  ಸೇರಿದಂತೆ ವಿದೇಶಿ ಗಣ್ಯರು ಜನವರಿ 22, 2024 […]