ಹೇಳಿಕೆ/Claim: ಪ್ರಧಾನಿ ಮೋದಿಯವರು ತಮ್ಮ 26ನೇ ವಯಸ್ಸಿನಲ್ಲಿ ಕೇದಾರನಾಥ ದೇವಸ್ಥಾನದಲ್ಲಿ ಹಸ್ತಾಧಾರ ಯೋಗ ಮುದ್ರೆಯನ್ನು ಪ್ರದರ್ಶಿಸಿದರು. ಮೋದಿಯವರ ಅಪರೂಪದ ವೀಡಿಯೊ. ಕಡೆನುಡಿ/Conclusion: ಸುಳ್ಳು. ವೀಡಿಯೊದಲ್ಲಿ ಹಸ್ತಾಧಾರ ಯೋಗ ಮಾಡುತ್ತಿರುವ ವ್ಯಕ್ತಿ ಆಚಾರ್ಯ ಸಂತೋಷ್ ತ್ರಿವೇದಿಯವರು, ಪ್ರಧಾನಿ ಮೋದಿ 26ರ ವಯಸ್ಸಿನವರಾಗಿದ್ದಾಗ ಅಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು– ಸತ್ಯ ಪರಿಶೀಲನೆ ವಿವರಗಳು ಮುಂದೊಂದು ದಿನ ಈತ ಭಾರತದ ಪ್ರಧಾನಿಯಾಗುತ್ತಾರೆ ಎಂದು ಯಾರೂ ಅಂದುಕೊಂಡಿರಲಿಲ್ಲ ಎಂಬ ಹೇಳಿಕೆಯೊಂದಿಗೆ ಯೋಗಿಯೊಬ್ಬರು ತಮ್ಮ ಕೈಗಳ ಮೇಲೆ ತಲೆಕೆಳಗಾಗಿ ನಡೆಯುವ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ […]
ಹೇಳಿಕೆ/Claim: ದೆಹಲಿ ಮುಖ್ಯ ಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ನಂತರ ನಡೆದ ಪ್ರತಿಭಟನೆಗಳನ್ನು ತೋರಿಸುವ ಬೃಹತ್ ಜನಸಮೂಹದ ಚಿತ್ರ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. 2023 ರಲ್ಲಿ ಪ್ರಸಿದ್ಧ ಜಗನ್ನಾಥ ರಥ ಯಾತ್ರೆಯಲ್ಲಿ ಭಾಗವಹಿಸಿದ ಜನರನ್ನು ಚಿತ್ರ ತೋರಿಸುತ್ತದೆ. ರೇಟಿಂಗ್: ತಪ್ಪು ನಿರೂಪಣೆ– ಸತ್ಯ ಪರಿಶೀಲನೆ ವಿವರಗಳು ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರವರ ಬಂಧನವನ್ನು ಪ್ರತಿಭಟಿಸುತ್ತಿರುವ ಜನಸಮೂಹವನ್ನು ತೋರಿಸುತ್ತಿರುವುದೆಂಬ ಹೇಳಿಕೆಯೊಂದಿಗೆ ರಸ್ತೆಯಲ್ಲಿ ಜನರ ಬೃಹತ್ ಸಮೂಹವನ್ನು ತೋರಿಸುವ ಚಿತ್ರವೊಂದನ್ನು ಹಂಚಿಕೊಳ್ಳಲಾಗಿದೆ. ದೆಹಲಿಯ ಮುಖ್ಯಮಂತ್ರಿ ಮತ್ತು ಆಮ್ […]
ಹೇಳಿಕೆ/Claim: ಭಾರತೀಯ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ಟ್ಯಾಗ್ ಮಾಡಿ, “ರಸ್ತೆಗಳ ಇಲಾಖೆ” ಕಟ್ಟಡದ ಮುಂಭಾಗದಲ್ಲಿ ಜಲಾವೃತಗೊಂಡ ರಸ್ತೆಯನ್ನು ಹಂಚಿಕೊಳ್ಳಲಾಗಿದೆ. ಕಡೆನುಡಿ/Conclusion:ಸುಳ್ಳು. ಕಟ್ಟಡ ಮತ್ತು ಜಲಾವೃತ ರಸ್ತೆಯೆರಡೂ ನೇಪಾಳದಲ್ಲಿದೆ, ಭಾರತದಲ್ಲಿ ಅಲ್ಲ. ರೇಟಿಂಗ್:ತಪ್ಪು ನಿರೂಪಣೆ– ಸತ್ಯ ಪರಿಶೀಲನೆ ವಿವರಗಳು ಜಲಾವೃತಗೊಂಡ ರಸ್ತೆಯನ್ನು ಚಿತ್ರಿಸುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ, ಇದು “ರಸ್ತೆ ಇಲಾಖೆ” ಕಟ್ಟಡದ ದೃಶ್ಯವೆಂಬುದು ಚಿತ್ರದ ಜೊತೆಯಿರುವ ಹೇಳಿಕೆ. பாஜகவின் சாதனைகளில் இதுவும் ஒன்று…. “Department of Roads” “சாலை போக்குவரத்து துறை”ஒட்டிய சாலைக்கே […]
ಹೇಳಿಕೆ/Claim: ನಾಗಾರ್ಜುನ ಸಿಮೆಂಟ್ಸ್ ತನ್ನ ಜಾಹೀರಾತಿನಲ್ಲಿ “ದಯಾಹೀನವಾಗಿ”; 9/11 ದುರಂತವನ್ನು ಬಳಸಿದೆ. ಕಡೆನುಡಿ/Conclusion: ಸುಳ್ಳು, ಅಂತಹ ಯಾವುದೇ ಜಾಹೀರಾತನ್ನು ನಾಗಾರ್ಜುನ ಸಿಮೆಂಟ್ಸ್ ಎಂದೂ ತೋರಿಸಿಲ್ಲ. ರೇಟಿಂಗ್: ತಪ್ಪು ನಿರೂಪಣೆ– ಸತ್ಯ ಪರಿಶೀಲನೆ ವಿವರಗಳು ಆಂಧ್ರಪ್ರದೇಶ ಮೂಲದ ಸಿಮೆಂಟ್ ತಯಾರಕ ಕಂಪನಿಯಾದ ನಾಗಾರ್ಜುನ ಸಿಮೆಂಟ್ನ ಜಾಹೀರಾತು ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ 9/11 ದಾಳಿಯನ್ನು ನೆನಪಿಸುವಂತೆ ನ್ಯೂಯಾರ್ಕ್ ನಗರದ ಅವಳಿ ಕಟ್ಟಡಗಳ ಮೇಲೆ ವಿಮಾನ ಎರಗುತ್ತಿರುವ ಅನಿಮೇಶನ್ ಅನ್ನು ತೋರಿಸಲಾಗಿದೆ, ಆದರೆ ಕಟ್ಟಡವನ್ನು […]
ಹೇಳಿಕೆ/Claim: ಡಿಎಂಕೆ ನಾಯಕರೊಬ್ಬರು ಸಮವಸ್ತ್ರದಲ್ಲಿರುವ ಪೊಲೀಸ್ ಅಧಿಕಾರಿಯನ್ನು ಥಳಿಸುತ್ತಿರುವುದನ್ನು ತೋರಿಸುವ ವೀಡಿಯೊ, ತಮಿಳುನಾಡಿನ ಹತಾಶ ಪರಿಸ್ಥಿತಿಯನ್ನು ಸೂಚಿಸುತ್ತದೆ. ಕಡೆನುಡಿ/Conclusion: ಸುಳ್ಳು. ಮೀರಟ್ ಬಿಜೆಪಿ ಕೌನ್ಸಿಲರ್ ಮುನೀಶ್ ಕುಮಾರ್ ಅವರ ಹಳೆಯ 2018 ರ ವೀಡಿಯೊವನ್ನು ತಮಿಳುನಾಡಿನ ಡಿಎಂಕೆ ನಾಯಕ ಎಂದು ತಪ್ಪಾಗಿ ತೋರಿಸಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ವ್ಯಕ್ತಿಯೊಬ್ಬ ಸಮವಸ್ತ್ರದಲ್ಲಿದ್ದ ಪೊಲೀಸ್ ಅಧಿಕಾರಿಯನ್ನು ಥಳಿಸುತ್ತಿರುವ ವೀಡಿಯೊ ಎಲ್ಲಾ ಸುದ್ದಿವಾಹಿನಿಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಆ ವ್ಯಕ್ತಿಯು ಡಿಎಂಕೆ ನಾಯಕ ಎಂದು ಹೇಳಲಾಗುತ್ತಿದೆ. […]
ಹೇಳಿಕೆ/Claim: ಕರ್ನಾಟಕ ಸರ್ಕಾರವು ಹಿಂದೂ ಅಂಗಡಿ ಮಾಲೀಕರ ಕೇಸರಿ ಬಣ್ಣದ ಫಲಕಗಳನ್ನು ತೆಗೆದುಹಾಕುತ್ತಿದೆ. ಕಡೆನುಡಿ/Conclusion: ಸುಳ್ಳು. BBMPಯು ಬೆಂಗಳೂರಿನಲ್ಲಿ ಫೆಬ್ರವರಿ 28, 2024 ರ ಗಡುವಿನೊಂದಿಗೆ 60% ಕನ್ನಡ ನಾಮಫಲಕಗಳ ನಿಯಮವನ್ನು ಜಾರಿಗೆ ತಂದಿತ್ತು, ಆ ಗಡುವನ್ನು ಎರಡು ವಾರಗಳ ಕಾಲ ವಿಸ್ತರಿಸಲಾಯಿತು. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ಸತ್ಯ ಪರಿಶೀಲನೆ ವಿವರಗಳು ಹಿಂದಿಯಲ್ಲಿ ಸಂದೇಶವನ್ನು ಹೊಂದಿರುವ ವೀಡಿಯೊವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅದರ ಅನುವಾದ ಹೀಗಿದೆ: “ನೀವು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದರೆ, ಕರ್ನಾಟಕದಲ್ಲಿ ನಿಮ್ಮ ಅಂಗಡಿ, […]
ಹೇಳಿಕೆ/Claim: ಮೋದಿಯವರು ಸ್ವಯಂ ಟೋಪಿ ಧರಿಸುವುದಿಲ್ಲ ಆದರೆ ಶೇಖ್ಗಳಿಗೆ ಕೇಸರಿ ತೊಡಿಸುತ್ತಾರೆ. ಕಡೆನುಡಿ/Conclusion: ಸುಳ್ಳು. ವೈರಲ್ ಆದ ಚಿತ್ರ ಫೋಟೋಶಾಪ್ ಮಾಡಿರುವುದು. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಅಬುಧಾಬಿಯ ಆಡಳಿತಗಾರ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ‘MBZ’ ಜೊತೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇರುವ ಚಿತ್ರವನ್ನು ವಾಟ್ಸಾಪ್ನಲ್ಲಿ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ಮೊಹಮ್ಮದ್ ರವರು ಕೇಸರಿ ಉಡುಪನ್ನು ಧರಿಸಿರುವುದನ್ನು ಕಾಣಬಹುದು. ಹಿಂದಿಯಲ್ಲಿರುವ ಶೀರ್ಷಿಕೆ ಹೀಗಿದೆ: “ಇದು ಮೋದಿ! ತಾವು ಸ್ವಯಂ ಟೋಪಿ […]
ಹೇಳಿಕೆ/Claim: ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದ ಖಾಸಗಿ ವೈದ್ಯಕೀಯ ಕಾಲೇಜುಗಳಿಂದ ಮೀಸಲಾತಿಯನ್ನು ರದ್ದುಗೊಳಿಸಿದೆ. ಕಡೆನುಡಿ/Conclusion: ಸುಳ್ಳು. ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಿಂದ ಮೀಸಲಾತಿಯನ್ನು ರದ್ದುಗೊಳಿಸಿಲ್ಲ. ಹಿಂದಿನ ಅಖಿಲೇಶ್ ಯಾದವರ ಸಮಾಜವಾದಿ ಪಕ್ಷದ ಸರ್ಕಾರವೇ ಈ ನಿಯಮವನ್ನು ಜಾರಿಗೆ ತಂದಿತ್ತು. ರೇಟಿಂಗ್: ತಪ್ಪು ನಿರೂಪಣೆ– ಸತ್ಯ ಪರಿಶೀಲನೆ ವಿವರಗಳು ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರವು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆ ಎಂಬ ಹೇಳಿಕೆಯೊಂದಿಗೆ, ಪೋಸ್ಟರ್ […]
ಹೇಳಿಕೆ/Claim: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಜಾತಿ ಗಣತಿ ಕುರಿತಾದ ತಮ್ಮ ಭಾಷಣದಲ್ಲಿ 50+15 ಅನ್ನು 73 ಎಂದು ತಪ್ಪಾಗಿ ಲೆಕ್ಕ ಮಾಡಿದರು ಎಂದು ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ಸುಳ್ಳು. ರಾಹುಲ್ ಗಾಂಧಿಯವರ ಮೂಲ ಭಾಷಣದಿಂದ 8% ಆದಿವಾಸಿಗಳ ಉಲ್ಲೇಖವನ್ನು ಅಳಿಸಲು ವೀಡಿಯೊವನ್ನು ಬದಲಾಯಿಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು ಜಾತಿ ಗಣತಿ ಮತ್ತು ಮೀಸಲಾತಿಯ ವಿಷಯದ ಬಗ್ಗೆ ರಾಹುಲ್ ಗಾಂಧಿಯವರು ಮಾತನಾಡುತ್ತಿರುವ ವೀಡಿಯೊ ವೈರಲ್ ಆಗಿದ್ದು,ಮೂಲಭೂತ ಲೆಕ್ಕಾಚಾರದಲ್ಲಿ ತಪ್ಪು ಮಾಡಿದ್ದಕ್ಕಾಗಿ ಈ ಕಾಂಗ್ರೆಸ್ ನಾಯಕರನ್ನು […]
ಹೇಳಿಕೆ/Claim: I.N.D.I.A ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು 50% ದಷ್ಟು ತೆಗೆದುಹಾಕಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದರು. ಕಡೆನುಡಿ/Conclusion: ಸಂಪೂರ್ಣ ತಪ್ಪು. ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ 50% ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ರಾಹುಲ್ ಗಾಂಧಿ ಎಂದಿಗೂ ಹೇಳಲಿಲ್ಲ. ಬದಲಾಗಿ, ಕಾಂಗ್ರೆಸ್ ಸರಕಾರ ಅಥವಾ I.N.D.I.A. ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಮೀಸಲಾತಿಯ ಮೇಲಿನ 50 ಶೇಕಡಾ ಕ್ಯಾಪ್ ಅನ್ನು ತೆಗೆದುಹಾಕುವುದು ಎಂದು ಹೇಳಿದರು. ರೇಟಿಂಗ್: ಸಂಪೂರ್ಣವಾಗಿ ಸುಳ್ಳು– ಸತ್ಯ ಪರಿಶೀಲನೆ ವಿವರಗಳು ಭಾರತದಲ್ಲಿ ಮುಂಬರುವ ಲೋಕಸಭಾ […]