Don't Miss

Tag Archives: kannada false claim

ಜಾತಿ ಗಣತಿ ಭಾಷಣ: ರಾಹುಲ್ ಗಾಂಧಿಯವರು 50+15=73 ಎಂದರಾ? ಸತ್ಯ ಪರಿಶೀಲನೆ

ಹೇಳಿಕೆ/Claim: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಜಾತಿ ಗಣತಿ ಕುರಿತಾದ ತಮ್ಮ ಭಾಷಣದಲ್ಲಿ 50+15 ಅನ್ನು 73 ಎಂದು ತಪ್ಪಾಗಿ ಲೆಕ್ಕ ಮಾಡಿದರು ಎಂದು ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ಸುಳ್ಳು. ರಾಹುಲ್ ಗಾಂಧಿಯವರ ಮೂಲ ಭಾಷಣದಿಂದ 8% ಆದಿವಾಸಿಗಳ ಉಲ್ಲೇಖವನ್ನು ಅಳಿಸಲು ವೀಡಿಯೊವನ್ನು ಬದಲಾಯಿಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ  ಸತ್ಯ ಪರಿಶೀಲನೆ ವಿವರಗಳು ಜಾತಿ ಗಣತಿ ಮತ್ತು ಮೀಸಲಾತಿಯ ವಿಷಯದ ಬಗ್ಗೆ ರಾಹುಲ್ ಗಾಂಧಿಯವರು ಮಾತನಾಡುತ್ತಿರುವ ವೀಡಿಯೊ ವೈರಲ್ ಆಗಿದ್ದು,ಮೂಲಭೂತ ಲೆಕ್ಕಾಚಾರದಲ್ಲಿ ತಪ್ಪು ಮಾಡಿದ್ದಕ್ಕಾಗಿ ಈ ಕಾಂಗ್ರೆಸ್ ನಾಯಕರನ್ನು ಅಪಹಾಸ್ಯ ಮಾಡುವ ಉದ್ದೇಶದಿಂದ ಹಲವಾರು ಶೀರ್ಷಿಕೆಗಳನ್ನು ...

Read More »

ಇಂಡಿಯಾ ಮೈತ್ರಿಕೂಟವು 50% ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ರಾಹುಲ್ ಗಾಂಧಿಯವರು ಎಂದಿಗೂ ಹೇಳಿಲ್ಲ; ಸತ್ಯ ಪರಿಶೀಲನೆ

Rahul Gandhi never said INDIA alliance will remove 50% reservations; Fact Check

ಹೇಳಿಕೆ/Claim:  I.N.D.I.A ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು 50% ದಷ್ಟು ತೆಗೆದುಹಾಕಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದರು. ಕಡೆನುಡಿ/Conclusion: ಸಂಪೂರ್ಣ ತಪ್ಪು. ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ 50% ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ರಾಹುಲ್ ಗಾಂಧಿ ಎಂದಿಗೂ ಹೇಳಲಿಲ್ಲ. ಬದಲಾಗಿ, ಕಾಂಗ್ರೆಸ್ ಸರಕಾರ ಅಥವಾ I.N.D.I.A. ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಮೀಸಲಾತಿಯ ಮೇಲಿನ 50 ಶೇಕಡಾ ಕ್ಯಾಪ್ ಅನ್ನು ತೆಗೆದುಹಾಕುವುದು ಎಂದು ಹೇಳಿದರು. ರೇಟಿಂಗ್: ಸಂಪೂರ್ಣವಾಗಿ ಸುಳ್ಳು-- ಸತ್ಯ ಪರಿಶೀಲನೆ ವಿವರಗಳು ಭಾರತದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೀಸಲಾತಿ ಮುಖ್ಯ ಸ್ಥಾನದಲ್ಲಿ ಇರುವುದನ್ನು ...

Read More »

ಇಲ್ಲ, ಹೇಳಲಾಗಿರುವಂತೆ ರಾಹುಲ್ ಗಾಂಧಿಯವರು ಕಾಂಗ್ರೆಸ್ ಕಾರ್ಯಕರ್ತರಿಗೆ ನಾಯಿ ಬಿಸ್ಕೆಟ್ ನೀಡಲಿಲ್ಲ; ಸತ್ಯ ಪರಿಶೀಲನೆ

No, Rahul Gandhi didn't offer dog biscuit to Congress worker as claimed; Fact Check

ಹೇಳಿಕೆ/Claim: ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ರಾಹುಲ್ ಗಾಂಧಿಯವರು ನಾಯಿ ತಿರಸ್ಕರಿಸಿದ ಬಿಸ್ಕೆಟ್ಟನ್ನು ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಿದರು. ಕಡೆನುಡಿ/Conclusion:  ಇಲ್ಲ, ರಾಹುಲ್ ಗಾಂಧಿಯವರು ಬಿಸ್ಕೆಟ್ಟನ್ನು ಆತಂಕಗೊಂಡಿದ್ದ ನಾಯಿಗೆ ನೀಡಲು ನಾಯಿಯ ಮಾಲೀಕರಿಗೆ ಕೊಟ್ಟರು. ರೇಟಿಂಗ್:ಸಂಪೂರ್ಣವಾಗಿ ಸುಳ್ಳು — ಸತ್ಯ ಪರಿಶೀಲನೆ ವಿವರಗಳು ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯ ನಡುವೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪುನಃ ಟೀಕೆಗಳಿಗೆ ಗುರಿಯಾಗಿದ್ದಾರೆ, ಈ ಬಾರಿಯ ವಿಷಯ ನಾಯಿಗಳ ಮೇಲಿನ ಅವರ ಪ್ರೀತಿ. ಯಾತ್ರೆಯ ಸಮಯದಲ್ಲಿ ಅವರು ಒಂದು ನಾಯಿಯೊಂದಿಗೆ ಆಟವಾಡುತ್ತಾ ಅದಕ್ಕೆ ಬಿಸ್ಕೆಟ್ ತಿನ್ನಿಸಲು ...

Read More »

ಇಲ್ಲ, “ಡಿಎಂಕೆ ಹಿಂದೂಗಳನ್ನು ಮತಕ್ಕಾಗಿ ಬೇಡುವುದಿಲ್ಲ ” ಎಂದು ಸ್ಟಾಲಿನ್ ಎಂದಿಗೂ ಹೇಳಿಲ್ಲ; ಸತ್ಯ ಪರಿಶೀಲನೆ

ಹೇಳಿಕೆ/Claim: “ನಮ್ಮ ಗೆಲುವು ಕೇವಲ ಹಿಂದೂ ಮತಗಳ ಮೇಲೆ ಅವಲಂಬಿತವಾಗಿರುವುದಾದರೆ, ನಾವು ಸೋತರೂ ಪರವಾಗಿಲ್ಲ. ಹಿಂದೂಗಳಲ್ಲಿ ಮತ ಯಾಚನೆ ಮಾಡುವ ಮಟ್ಟಕ್ಕೆ ಡಿಎಂಕೆ ಇಳಿಯುವುದಿಲ್ಲ” ಎಂದು ಸ್ಟಾಲಿನ್ ಹೇಳಿದರು. ಕಡೆನುಡಿ/Conclusion:  ಸುಳ್ಳು. ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಇಂತಹ ಹೇಳಿಕೆಗಳನ್ನು ಹೊಂದಿರುವ ಯಾವುದೇ ವರದಿಯನ್ನು ನ್ಯೂಸ್ 7 ತಮಿಳು ಪ್ರಕಟಿಸಿಲ್ಲ. ಸ್ಟಾಲಿನ್ ಅವರು ಈ ಮಾತುಗಳನ್ನು ಹೇಳುತ್ತಿರುವಂತೆ  ತೋರಿಸಲು ನ್ಯೂಸ್7 ತಮಿಳಿನ ಹಳೆಯ ಸುದ್ದಿಯೊಂದನ್ನು ಬದಲಾಯಿಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಅವರು ಹಿಂದೂಗಳ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ...

Read More »

ಭಾರತದಲ್ಲಿ ಈಗ ಹೊಸ ರೈಲು ಹಳಿ ಯಂತ್ರಗಳನ್ನು ಬಳಸಲಾಗುತ್ತಿದೆ ಎಂದು ವೈರಲ್ ವೀಡಿಯೊ ಹೇಳುತ್ತದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಅರವತ್ತು ವರ್ಷ ಹಿಂದಿನ ಅವಧಿಗೆ ಹೋಲಿಸಿದರೆ ಈಗ ಭಾರತದ ತಂತ್ರಜ್ಞಾನವು ಬಹಳ ಉತ್ತಮವಾಗಿದೆ ಎಂಬ ಹೇಳಿಕೆಯೊಂದಿಗೆ ರೈಲು ಹಳಿ ಇರಿಸುವ ಯಂತ್ರದ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಕಡೆನುಡಿ/Conclusion: ಸುಳ್ಳು. ಭಾರತವು ಸುಧಾರಿತ ತಂತ್ರಜ್ಞಾನದೊಂದಿಗೆ ಹೊಸ ರೈಲುಮಾರ್ಗಗಳನ್ನು ಹೇಗೆ ನಿರ್ಮಿಸುತ್ತಿದೆ ಎಂಬುದನ್ನು ತೋರಿಸುವ ವೈರಲ್ ವೀಡಿಯೊ ವಾಸ್ತವವಾಗಿ ಚೈನಾ ಕಮ್ಯುನಿಕೇಷನ್ಸ್ ಕನ್ಸ್ಟ್ರಕ್ಷನ್ ಮಲೇಷ್ಯಾದಲ್ಲಿ ರೈಲು ಮಾರ್ಗವನ್ನು ನಿರ್ಮಿಸುತ್ತಿರುವ ವೀಡಿಯೊ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಟ್ಯಾಂಪಿಂಗ್ ಯಂತ್ರವೊಂದು ಚಲಿಸುತ್ತಾ ರೈಲು ಸ್ಲೀಪರ್ ಗಳನ್ನು ಇರಿಸುವ ಒಂದು ಸಣ್ಣ ವೈರಲ್ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ, ...

Read More »

ಬಿಜೆಪಿ ಚಿಹ್ನೆಯನ್ನು ಹೊಂದಿರುವ ಟೀ ಶರ್ಟ್ ಧರಿಸಿರುವಂತೆ ರಾಹುಲ್ ಗಾಂಧಿಯವರ ಸುಳ್ಳು ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim:ರಾಹುಲ್ ಗಾಂಧಿಯವರು ಬಿಜೆಪಿ ಚಿಹ್ನೆ ಇರುವ ಟೀ ಶರ್ಟ್ ಧರಿಸಿರುವ ಚಿತ್ರವನ್ನು ಆತ ಬಿಜೆಪಿ ಏಜೆಂಟ್ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ಕಡೆನುಡಿ/Conclusion: ಸುಳ್ಳು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಬಿಜೆಪಿ ಏಜೆಂಟ್ ಎಂದು ತಪ್ಪಾಗಿ ತೋರಿಸಲು ಅವರ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ಬೆನ್ನಿನ ಭಾಗದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಚಿಹ್ನೆ ಇರುವ ಟೀ ಶರ್ಟ್ ಅನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಧರಿಸಿರುವ ಚಿತ್ರವೊಂದು ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. हमने तो पहले ही कहा था की यह ...

Read More »

ಜೋ ಬಿಡೆನ್, ರಿಷಿ ಸುನಕ್, ಜಸ್ಟಿನ್ ಟ್ರುಡೊ ರವರು ರಾಮಮಂದಿರದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ವೀಡಿಯೊ ಹೇಳಿಕೊಂಡಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಅಯೋಧ್ಯೆಯ ರಾಮಮಂದಿರ ಶಂಕುಸ್ಥಾಪನೆ ಸಮಾರಂಭದಲ್ಲಿ ಹಲವಾರು ವಿಶ್ವ ನಾಯಕರು ಭಾಗವಹಿಸಿದ್ದರು. ಕಡೆನುಡಿ/Conclusion: ರಾಷ್ಟ್ರಗಳ ಮುಖ್ಯಸ್ಥರು ಸೆಪ್ಟೆಂಬರ್ 2023ರಲ್ಲಿ G20 ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಬಂದ ವೀಡಿಯೊವನ್ನು ಜನವರಿ 2024 ರಲ್ಲಿ ನಡೆದ ರಾಮಮಂದಿರ ಕಾರ್ಯಕ್ರಮದ್ದು ಎನ್ನುವಂತೆ ಹಂಚಿಕೊಳ್ಳಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ಅಮೇರಿಕಾದ ರಾಷ್ಟ್ರಪತಿ  ಜೋ ಬಿಡೆನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತಿತರ ವಿಶ್ವ ನಾಯಕರು  ಸೇರಿದಂತೆ ವಿದೇಶಿ ಗಣ್ಯರು ಜನವರಿ 22, 2024 ರಂದು ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂಬ ...

Read More »

ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳಿಂದಾಗಿ ಆಂಧ್ರ, ತೆಲಂಗಾಣದಲ್ಲಿ ಶಾಲೆಗಳನ್ನು ಮುಚ್ಚಲಾಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ಎರಡು ತೆಲುಗು ರಾಜ್ಯ ಸರ್ಕಾರಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿವೆ. ಕಡೆನುಡಿ/Conclusion: ಪ್ರಸ್ತುತ ಕೋವಿಡ್ -19 ಪ್ರಕರಣಗಳ ಹಿನ್ನೆಲೆಯಲ್ಲಿ ತೆಲುಗು ರಾಜ್ಯ ಸರ್ಕಾರಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿಲ್ಲ. ಹಳೆಯ ಮಾರ್ಚ್ 2020 ರ ವೀಡಿಯೊವನ್ನು ಈಗ ಹಂಚಿಕೊಳ್ಳಲಾಗುತ್ತಿದೆ. ರೇಟಿಂಗ್:ದಾರಿತಪ್ಪಿಸುವ ಸುದ್ದಿ— ಸತ್ಯ ಪರಿಶೀಲನೆ ವಿವರಗಳು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಕೊರೊನಾದ JN.1 ರೂಪಾಂತರದ ಹೊಸ  ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಈ ಎರಡೂ ತೆಲುಗು ರಾಜ್ಯ ಸರ್ಕಾರಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿವೆ ಎಂಬ ಒಂದು ಪೋಸ್ಟ್ ಅನ್ನು ...

Read More »

ಅಯೋಧ್ಯೆ ರಾಮಮಂದಿರ ಕಾರ್ಯಕ್ರಮದ ಭಾಗವಾಗಿರುವ 25,000 ಹವನ ಕುಂಡಗಳನ್ನು ವೀಡಿಯೊ ತೋರಿಸುತ್ತದೆ: ಸತ್ಯ ಪರಿಶೀಲನೆ

ಹೇಳಿಕೆ/Claim: ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ 25,000 ಹವನ ಕುಂಡಗಳನ್ನು ವೈರಲ್ ವೀಡಿಯೋ ತೋರಿಸುತ್ತದೆ. ಕಡೆನುಡಿ/Conclusion: 25,000 ಹವನ ಕುಂಡಗಳನ್ನು ತೋರಿಸುವ ವೀಡಿಯೊ ಅಯೋಧ್ಯೆಯಿಂದಲ್ಲ, ಅದು ಡಿಸೆಂಬರ್ 2023 ರಲ್ಲಿ ನಡೆದ ವಾರಣಾಸಿಯ ಸ್ವರ್ವೇದ್ ಮಹಮಂದಿರ ಧಾಮದ ವೀಡಿಯೊ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಜನವರಿ 22, 2024 ರಂದು ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಉದ್ಘಾಟಿಸಲಿರುವ ಮುನ್ನ ಸುಮಾರು 25,000 ಹವನ ಕುಂಡಗಳನ್ನು ತೋರಿಸುವ ವೈರಲ್ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ ಮಾಡುತ್ತಿದೆ. इन 25000 हजार हवन कुंडो से होगा ...

Read More »

ಕೇರಳದ ಬಲ್ಲಾ ಬೀಚ್ನಲ್ಲಿ ನಡೆದ ರ್ಯಾಲಿಯಲ್ಲಿ ಪಾಕಿಸ್ತಾನಿ ಧ್ವಜದ ಪ್ರದರ್ಶನ? ಸತ್ಯ ಪರಿಶೀಲನೆ

ಹೇಳಿಕೆ/Claim: ಕೇರಳದ ಬಲ್ಲಾ ಬೀಚ್‌ನಲ್ಲಿ ನಡೆದ ರ್ಯಾದಲಿಯಲ್ಲಿ ಪಾಕಿಸ್ತಾನದ ಧ್ವಜ ಮತ್ತು ಪಾಕಿಸ್ತಾನದ ರಕ್ಷಣಾ ಸಮವಸ್ತ್ರದಲ್ಲಿ ಪುರುಷರು ಕಾಣಿಸಿಕೊಂಡರು. ಕಡೆನುಡಿ/Conclusion: ಈದ್-ಎ-ಮಿಲಾದ್ ಉನ್-ನಬಿ ಸಂದರ್ಭದಲ್ಲಿ ಬಲ್ಲಾ ಬೀಚ್‌ನಲ್ಲಿ ಈ ರ್ಯಾ ಲಿ ನಡೆಯಿತು. ಧ್ವಜವು ಪಾಕಿಸ್ತಾನದ್ದಲ್ಲ, ಅದು ಸಮಸ್ತ ಕೇರಳ ಜೆಮ್-ಇಯ್ಯತುಲ್ ಉಲಮಾ ಎಂಬ ಕೇರಳದ ಇಸ್ಲಾಮಿಕ್ ಸಂಘಟನೆಯದ್ದು. ರೇಟಿಂಗ್: ತಪ್ಪು ನಿರೂಪಣೆ- ಸತ್ಯ ಪರಿಶೀಲನೆ ವಿವರಗಳು: ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ವ್ಯಾಪಕವಾಗಿ ಹರಿದಾಡುತ್ತಿದೆ. ಸೈನ್ಯದಂತಹ ಖಾಕಿ ಸಮವಸ್ತ್ರವನ್ನು ಧರಿಸಿರುವ ಪುರುಷರನ್ನು ಹೊಂದಿರುವ ರ್ಯಾಲಿಯನ್ನು ವೀಡಿಯೊ ತೋರಿಸುತ್ತದೆ ಮತ್ತು ಈ ರ್ಯಾಲಿಯಲ್ಲಿ ಒಂದು ಧ್ವಜವನ್ನು ...

Read More »