ಹೇಳಿಕೆ/Claim: ಮುಂಗಾರು ಅಧಿವೇಶನಕ್ಕೆ ಹಾಜರಾಗದಿದ್ದಕ್ಕಾಗಿ ಬಿಜೆಪಿ ಸಂಸದ ಅರುಣ್ ಗೋವಿಲ್ ರವರು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುತ್ತಿದ್ದಾರೆ ಎಂದು ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ಮೂಲ ವೀಡಿಯೊವನ್ನು ತಿರುಚಲಾಗಿದೆ. ಬಿಜೆಪಿ ಸಂಸದ ಅರುಣ್ ಗೋವಿಲ್ ರವರು ವಾಸ್ತವವಾಗಿ ವಿರೋಧ ಪಕ್ಷದ ಪ್ರತಿಭಟನೆಯನ್ನು ಟೀಕಿಸುತ್ತಿದ್ದರು ಮತ್ತು ಪ್ರಧಾನಿ ಮೋದಿ ಬಗ್ಗೆ ಮಾತಾಡಲಿಲ್ಲ. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ. — ******************************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ **************************************************************** ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಹಾಜರಾಗದಿದ್ದಕ್ಕಾಗಿ ಪ್ರಧಾನಿ ...
Read More »Tag Archives: kannada false claim
ಈ ಕ್ಲಿಪ್, ರಜನಿಕಾಂತ್ ರವರು ತಮ್ಮ ಮನೆಯಲ್ಲಿ ಬೀಳುವುದು ತೋರಿಸುವುದರೊಂದಿಗೆ ಅವರ ಆರೋಗ್ಯದ ಬಗ್ಗೆ ಕಳವಳ ಮೂಡಿಸುತ್ತದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಈ ಕ್ಲಿಪ್, ರಜನಿಕಾಂತ್ ರವರು ತಮ್ಮ ಮನೆಯಲ್ಲಿ ಬೀಳುವುದು ತೋರಿಸುವುದರೊಂದಿಗೆ ಅವರ ಆರೋಗ್ಯದ ಬಗ್ಗೆ ಕಳವಳ ಮೂಡಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ವೀಡಿಯೊದಲ್ಲಿ ತೋರಿಸಿರುವ ವ್ಯಕ್ತಿ ರಜನಿಕಾಂತ್ ಅಲ್ಲ, ಅದು ಕರ್ನಾಟಕ ಮೂಲದ ಪತ್ರಕರ್ತ ರಾಜಾರಾಮ್ ತಲ್ಲೂರ್. ರೇಟಿಂಗ್/Rating: ತಪ್ಪು ನಿರೂಪಣೆ — ************************************ ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ತಮಿಳು ನಟ ರಜನಿಕಾಂತ್ ರವರು ಜಾರಿ ಬಿದ್ದರು ಎನ್ನುವ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಇದನ್ನು ಲೋಕಲ್ತಕ್ ನಂತಹ ...
Read More »ಈ ಚಿತ್ರವು ಉತ್ತರ ಪ್ರದೇಶದ ಕೆಸರುಮಯ, ಹಾನಿಗೊಳಗಾದ ರಸ್ತೆಗಳಲ್ಲಿ ಶಾಲೆಗೆ ನಡೆದುಕೊಂಡು ಹೋಗುತ್ತಿರುವ ಮಕ್ಕಳನ್ನು ತೋರಿಸುತ್ತಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಉತ್ತರ ಪ್ರದೇಶದ ಕೆಸರುಮಯ, ಹಾನಿಗೊಳಗಾದ ರಸ್ತೆಗಳಲ್ಲಿ ಶಾಲಾ ಮಕ್ಕಳು ಶಾಲೆಗೆ ನಡೆದುಕೊಂಡು ಹೋಗುತ್ತಿರುವುದನ್ನು ಚಿತ್ರವು ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಚಿತ್ರವು ಉತ್ತರ ಪ್ರದೇಶದ ಹಾನಿಗೊಳಗಾದ ರಸ್ತೆಗಳನ್ನು ತೋರಿಸುವುದಿಲ್ಲ, ಅದು ಮಹಾರಾಷ್ಟ್ರದ ಗಡ್ಚಿರೋಳಿ ಜಿಲ್ಲೆಯದ್ದಾಗಿದೆ. ಮೇಲಾಗಿ, ಇದು 2018 ರ ಹಳೆಯ ಹೇಳಿಕೆಯಾಗಿದ್ದು, ಇದೀಗ ಪುನಃ ವೈರಲ್ ಆಗಿರುವಂಥದ್ದು. ರೇಟಿಂಗ್/Rating: ತಪ್ಪು ನಿರೂಪಣೆ — ***************************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಸಮವಸ್ತ್ರಧಾರಿ ಶಾಲಾ ಮಕ್ಕಳು ಕೆಸರುಮಯ ಗ್ರಾಮೀಣ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ...
Read More »ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಮಳೆಯ ನಂತರ ನೀರಿನಿಂದ ತುಂಬಿದೆ ಎಂದು ವೈರಲ್ ವೀಡಿಯೊ ಹೇಳುತ್ತದೆ; ಸತ್ಯ ಪರಿಶೀಲನೆ
ಹೇಳಿಕೆ/Claim: ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಭಾರೀ ಮಳೆಯ ನಂತರ ಸಾಗರವಾಗಿದೆ ಎಂದು ವೈರಲ್ ವೀಡಿಯೊ ಹೇಳುತ್ತದೆ.. ಕಡೆನುಡಿ/Conclusion: ತಪ್ಪು ನಿರೂಪಣೆ. ಈ ವೀಡಿಯೊ ವಾಸ್ತವವಾಗಿ 2024ರಲ್ಲಿ ಭಾರೀ ಮಳೆಯ ನಂತರ ದುಬೈ ವಿಮಾನ ನಿಲ್ದಾಣವನ್ನು ತೋರಿಸುತ್ತದೆ. ರೇಟಿಂಗ್/Rating: ತಪ್ಪು ನಿರೂಪಣೆ — ********************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. **************************************************************** ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಹೆಚ್ಚುವರಿ ನೀರಿನಿಂದಾಗಿ ಸಮುದ್ರವಾಗಿದೆ ಎಂದು ಹೇಳುವ ಒಂದು ವೈರಲ್ ...
Read More »ಸೋಫಾದಲ್ಲಿ ಕುಳಿತಿದ್ದಕ್ಕಾಗಿ ದಲಿತ ವ್ಯಕ್ತಿಯನ್ನು ಥಳಿಸಿರುವುದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಸೋಫಾದಲ್ಲಿ ಕುಳಿತಿದ್ದಕ್ಕಾಗಿ ದಲಿತ ವ್ಯಕ್ತಿಯನ್ನು ಥಳಿಸಲಾಗುತ್ತಿದೆ ಎಂದು ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ವಾಸ್ತವವಾಗಿ, ಮಹಾರಾಷ್ಟ್ರದ ಲಾತೂರ್ನಲ್ಲಿ ಛಾವ ಸಂಘಟನಾ ಸದಸ್ಯರ ವಿರುದ್ಧ ಸೂರಜ್ ಚವಾಣ್ ಮತ್ತು ಆತನ ಸಹಚರರ ನಡುವಿನ ದೈಹಿಕ ಚಕಮಕಿಯನ್ನು ಈ ವೀಡಿಯೊ ಚಿತ್ರಿಸುತ್ತದೆ. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ.– **************************************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಸೋಫಾದಲ್ಲಿ ಕುಳಿತಿದ್ದಕ್ಕಾಗಿ ದಲಿತ ವ್ಯಕ್ತಿಯ ಮೇಲೆ ಜಾತ್ಯಾಧಾರಿತ ಹಲ್ಲೆ ನಡೆದಿರುವುದೆಂದು ಹೇಳುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ...
Read More »ವಿಶ್ವದ ಬಹುಪಾಲು ಜನರು ಲಿಯೋನೆಲ್ ಮೆಸ್ಸಿಗಿಂತ ಕ್ರಿಸ್ಟಿಯಾನೊ ರೊನಾಲ್ಡೊ ರನ್ನು ಇಷ್ಟಪಡುತ್ತಾರೆಂದು ಗೂಗಲ್ ದೃಢಪಡಿಸಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ವಿಶ್ವದ ಬಹುಪಾಲು ಜನರು ಲಿಯೋನೆಲ್ ಮೆಸ್ಸಿಗಿಂತ ಕ್ರಿಸ್ಟಿಯಾನೊ ರೊನಾಲ್ಡೊ ರವರನ್ನು ಹೆಚ್ಚು ಇಷ್ಟಪಡುತ್ತಾರೆ ಎಂದು ಗೂಗಲ್ ದೃಢಪಡಿಸಿದೆ. ಕಡೆನುಡಿ/Conclusion:: ದಾರಿತಪ್ಪಿಸುವಂತಹ ಹೇಳಿಕೆ. ಗೂಗಲ್ ನಿಂದ ಯಾವುದೇ ಅಧಿಕೃತ “ಸಮೀಕ್ಷೆ” ನಡೆಸಲಾಗಿಲ್ಲ. ಉಲ್ಲೇಖಿಸಲಾದ ಮಾಹಿತಿಯು ಗೂಗಲ್ ಟ್ರೆಂಡ್ಸ್ ನಿಂದ ಲಭಿಸಿದ್ದು, ಇದು ಹೆಚ್ಚಿನ ಸರ್ಚ್ ಪ್ರಮಾಣ/ಆಸಕ್ತಿಯನ್ನು ತೋರಿಸುತ್ತದೆಯಷ್ಟೇ, ಇದು ಜನರ ಆದ್ಯತೆಯಾಗಬೇಕೆಂದಿಲ್ಲ. ರೇಟಿಂಗ್/Rating: ದಾರಿತಪ್ಪಿಸುವಂತಹ ಹೇಳಿಕೆ — ********************************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. **************************************************************** ಜುಲೈ 22, 2025ರಂದು ‘CristianoXtra’ ಎಂಬ ...
Read More »ಮೋದಿ ಸರ್ಕಾರವು ಸೌರ ಫಲಕಗಳನ್ನು ಬಳಸಿ ರೈಲು ಹಳಿಗಳನ್ನು ವಿದ್ಯುತ್ ಸ್ಥಾವರಗಳನ್ನಾಗಿ ಪರಿವರ್ತಿಸುತ್ತಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಮೋದಿ ಸರ್ಕಾರವು ರೈಲು ಹಳಿಗಳ ನಡುವೆ ಸೌರ ಫಲಕಗಳನ್ನು ಸ್ಥಾಪಿಸುವ ಮೂಲಕ ಅವುಗಳನ್ನು ವಿದ್ಯುತ್ ಸ್ಥಾವರಗಳನ್ನಾಗಿ ಪರಿವರ್ತಿಸುತ್ತಿದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಈ ಹೊಸ ಹೆಜ್ಜೆಯು ಸ್ವಿಟ್ಜರ್ಲೆಂಡ್ನ ಮೂಲದ ಸನ್-ವೇಸ್ ಎಂಬ ಸ್ಟಾರ್ಟ್-ಅಪ್ನಿಂದ ಬಂದಿದೆ. ರೇಟಿಂಗ್/Rating: ತಪ್ಪು ನಿರೂಪಣೆ . ********************************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ******************************************************* ಮೋದಿ ಸರ್ಕಾರವು ಹೊರತೆಗೆಯಬಹುದಾದ ಸೌರ ಫಲಕಗಳನ್ನು ಬಳಸಿಕೊಂಡು ರೈಲ್ವೆ ಹಳಿಗಳನ್ನು ವಿದ್ಯುತ್ ಸ್ಥಾವರಗಳನ್ನಾಗಿ ಪರಿವರ್ತಿಸುತ್ತಿದೆ ಎಂದು ಹೇಳುವ ಒಂದು ವೈರಲ್ ಪೋಸ್ಟ್ ...
Read More »ಬಿಜೆಪಿ ಆಡಳಿತವು ಜೀವಂತ ಡೈನೋಸಾರ್ಗಳ ಮರಳುವಿಕೆಗೆ ಕಾರಣವಾಯಿತೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಕಾನ್ಪುರದಲ್ಲಿ ನಿಜವಾದ ಡೈನೋಸಾರ್ ಅನ್ನು ಕಾಣಲಾಗಿದೆ ಅದನ್ನು ಸೆರೆಹಿಡಿಯಲಾಗಿದೆ, ಮತ್ತು ಜನರು ಅದನ್ನು ನೋಡಲು ಮತ್ತು ಸೆಲ್ಫಿ ತೆಗೆದುಕೊಳ್ಳಲು ಸೇರುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಸಂಪೂರ್ಣವಾಗಿ ಸುಳ್ಳು. ಈ ವೀಡಿಯೊ ಕಾನ್ಪುರದಲ್ಲಿ ಮಾರ್ಕೆಟಿಂಗ್ ಅಥವಾ ಪ್ರದರ್ಶನಕ್ಕಾಗಿ ಬಳಸಲಾದ ಉತ್ತಮ ಗುಣಮಟ್ಟದ ಅನಿಮ್ಯಾಟ್ರಾನಿಕ್ ಡೈನೋಸಾರ್ ಅನ್ನು ತೋರಿಸುತ್ತದೆ, ಮತ್ತಿದು ಹೇಳಿಕೊಂಡಂತೆ ಜೀವಂತ ಡೈನೋಸಾರ್ ಅಲ್ಲ. ರೇಟಿಂಗ್/Rating: ಸಂಪೂರ್ಣವಾಗಿ ಸುಳ್ಳು — ****************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ **************************************************************** ಟ್ವಿಟರ್ನಲ್ಲಿ (ಈಗ X) ...
Read More »ಈ ವೀಡಿಯೊದಲ್ಲಿ ಅರ್ಚಕರು ದೇಣಿಗೆ ಹಣಕ್ಕಾಗಿ ಜಗಳವಾಡುವುದನ್ನು ತೋರಿಸಲಾಗಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim : ಕರ್ನಾಟಕದ ದೇಣಿಗೆ ಪೆಟ್ಟಿಗೆಯಿಂದ ಬಂದ ಹಣಕ್ಕಾಗಿ ಅರ್ಚಕರು ಜಗಳವಾಡುತ್ತಿರುವುದನ್ನು ತೋರಿಸುವ ಒಂದು ವೈರಲ್ ವೀಡಿಯೊ, ದೇವಾಲಯದ ದೇಣಿಗೆಗಳಲ್ಲಿ ಭ್ರಷ್ಟಾಚಾರ ಮತ್ತು ದುರುಪಯೋಗವನ್ನು ಸೂಚಿಸುತ್ತದೆ. ಕಡೆನುಡಿ/Conclusion : ತಪ್ಪು ನಿರೂಪಣೆ. ಈ ವೀಡಿಯೊ ವಾಸ್ತವವಾಗಿ ಮಂಗಳೂರಿನ ಕಟೀಲ್ ಪಟ್ಟಣದಲ್ಲಿ ನಡೆಯುವ ಸಾಂಪ್ರದಾಯಿಕ ಅಗ್ನಿ ಖೇಲಿ ಅಥವಾ ತೂಟೆದಾರ ಆಚರಣೆಯನ್ನು ಚಿತ್ರಿಸುತ್ತದೆ ಮತ್ತಿದು ದೇವಾಲಯದ ದೇಣಿಗೆಗಾಗಿ ನಡೆದಿರುವ ಜಗಳವಲ್ಲ. ರೇಟಿಂಗ್/Rating : ತಪ್ಪು ನಿರೂಪಣೆ — ************************************************************************ ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ ...
Read More »ಸರೋಜಾ ದೇವಿಯವರ ನಿಧನದ ಕುರಿತಾದ ಸಿದ್ದರಾಮಯ್ಯನವರ ಟ್ವೀಟ್ ಅನ್ನು ಸಿದ್ದರಾಮಯ್ಯನವರ ನಿಧನ ಎಂದು ಅನುವಾದಿಸಲಾಗಿದೆ; ಸತ್ಯ ಪರಿಶೀಲನೆ
ಹೇಳಿಕೆ/Claim: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾಮಾಜಿಕ ಜಾಲತಾಣದ ಪೋಸ್ಟ್ನಲ್ಲಿ ಅವರು ನಿಧನರಾದರು ಎಂದು ಹೇಳಲಾಗಿದೆ. ಕಡೆನುಡಿ/Conclusion: ದಾರಿತಪ್ಪಿಸುವ ಸುದ್ದಿ. ಮೆಟಾದ AI ಮೂಲಕ ಉತ್ಪತಿಯಾದ ಕನ್ನಡದಿಂದ ಆಂಗ್ಲ ಭಾಷೆಯ ಅನುವಾದದಿಂದಾಗಿ ಈ ಅಪಾರ್ಥ ಉಂಟಾಯಿತು. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ — ************************************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಕರ್ನಾಟಕದ ಮುಖ್ಯಮಂತ್ರಿಗಳ ಅಧಿಕೃತ ಫೇಸ್ಬುಕ್ ಪುಟದ ಪೋಸ್ಟ್ ಅನ್ನು ತೋರಿಸುವ ಸ್ಕ್ರೀನ್ಶಾಟ್ ಆನ್ಲೈನ್ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಪೋಸ್ಟ್ನಲ್ಲಿರುವ ಆಂಗ್ಲ ಭಾಷೆ ವಿಚಿತ್ರವಾಗಿದೆ. ಅದು ...
Read More »
Digiteye Kannada Fact Checkers