Don't Miss

Tag Archives: karnataka

ಈ ಕ್ಲಿಪ್ ನಲ್ಲಿ ನಿಜವಾಗಿಯೂ ಕೆಳಜಾತಿಯ ಹಿಂದೂಗಳಿಗೆ ನೆಲದ ಮೇಲೆ ಊಟ ಬಡಿಸುವುದನ್ನು ತೋರಿಸಲಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಕೆಳಜಾತಿಯ ಹಿಂದೂಗಳಿಗೆ ನೆಲದ ಮೇಲೆ ಬಡಿಸಿದ ಆಹಾರವನ್ನು ತಿನ್ನಲು ಒತ್ತಾಯಿಸಲಾಗುತ್ತಿದೆ ಎಂದು ವೀಡಿಯೊ ಕ್ಲಿಪ್ ಹೇಳುತ್ತದೆ. ಕಡೆನುಡಿ/Conclusion: ಹೇಳಿಕೆ ದಾರಿತಪ್ಪಿಸುವಂತಿದೆ. ಈ ವೀಡಿಯೊದಲ್ಲಿ ಕರ್ನಾಟಕದ ಉಡುಪಿಯ ಕೃಷ್ಣನ ದೇವಸ್ಥಾನದ ಒಂದು ಹಳೆಯ ಸಂಪ್ರದಾಯವನ್ನು ತೋರಿಸಲಾಗಿದೆ, ಭಕ್ತರು ತಮ್ಮ ಪ್ರಾರ್ಥನೆಗಳು ಪೂರೈಸಿದಾಗ ತಾವೇ ನೆಲದ ಮೇಲೆ ಪ್ರಸಾದವನ್ನು ತಿನ್ನಲು ಆಯ್ಕೆ ಮಾಡುತ್ತಾರೆ. ರೇಟಿಂಗ್/Rating: ದಾರಿತಪ್ಪಿಸುವಂತಿದೆ– ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಒಂದು ಕ್ಲಿಪ್ ಅನ್ನು ಹಂಚಿಕೊಳ್ಳುತ್ತಾ ಕೆಳಜಾತಿಯ ಹಿಂದೂಗಳಿಗೆ ದೇವಸ್ಥಾನಗಳಲ್ಲಿ ನೆಲದ ಮೇಲೆ ಊಟ ಮಾಡಲು ಒತ್ತಾಯಿಸಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ. X ಬಳಕೆದಾರ ‘MuslimahAqsa’ ...

Read More »

ಪೊಲೀಸ್ ವ್ಯಾನ್‌ನಲ್ಲಿರುವ ಗಣೇಶನ ವಿಗ್ರಹದ ಚಿತ್ರವು ದಾರಿತಪ್ಪಿಸುವ ಹೇಳಿಕೆಯೊಂದಿಗೆ ವೈರಲ್ ಆಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಕರ್ನಾಟಕ ಪೊಲೀಸರು ಗಣೇಶನನ್ನು ಬಂಧಿಸಿದ್ದಾರೆ ಎನ್ನುವ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿರುವ ಪೊಲೀಸ್ ವ್ಯಾನ್‌ನಲ್ಲಿರುವ ಗಣೇಶನ ವಿಗ್ರಹದ ಚಿತ್ರ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ — ಪ್ರತಿಭಟನಕಾರರು ಗಣೇಶನ ವಿಗ್ರಹವನ್ನು ನಿಷೇಧಿತ ಸ್ಥಳಕ್ಕೆ ತಂದಾಗ, ಪೊಲೀಸರು ಅವರನ್ನು ಬಂಧಿಸಿ, ವಿಗ್ರಹವನ್ನು ವ್ಯಾನ್‌ನಲ್ಲಿ ಇರಿಸಿದರು ಮತ್ತು ನಂತರ ಅಧಿಕಾರಿಗಳು ವಿಧಿವತ್ತಾಗಿ ಅದರ ವಿಸರ್ಜನೆ ಮಾಡಿದರು. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಗಣೇಶ್ ಜೀಯವರನ್ನು ‘ಅರೆಸ್ಟ್’ ಮಾಡಿದೆ ಎಂಬ ...

Read More »

ಹೆದ್ದಾರಿಯಲ್ಲಿ ಇಫ್ತಾರ್ ಕೂಟದ ವೀಡಿಯೊ ಕೋಲ್ಕತ್ತಾದ್ದಲ್ಲ, ಅದು ಕರ್ನಾಟಕದ್ದು; ಸತ್ಯ ಪರಿಶೀಲನೆ

ಹೇಳಿಕೆ/Claim: ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ಬೃಹತ್ ಇಫ್ತಾರ್ ಕೂಟವನ್ನು ಒಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಸುಳ್ಳು, ಆ ವೀಡಿಯೋ ಕರ್ನಾಟಕದ ಮಂಗಳೂರಿನ ಮುಡಿಪು ಎಂಬಲ್ಲಿಂದ ಬಂದಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ರಸ್ತೆಯೊಂದರ ಮೇಲೆ  ಇಫ್ತಾರ್ ಕೂಟಕ್ಕಾಗಿ ಆಸನಗಳನ್ನು ಇರಿಸಿರುವ ವೀಡಿಯೊವನ್ನು ಅದು  ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ  ಆಯೋಜಿಸಲಾಗಿರುವ ಕೂಟ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ರಂಜಾನ್ ತಿಂಗಳಲ್ಲಿ ಉಪವಾಸ ಮುರಿಯಲು ಮುಸಲ್ಮಾನರು ಸೂರ್ಯಾಸ್ತದ ನಂತರ ಇಫ್ತಾರ್ ಕೂಟವನ್ನು ನಡೆಸುತ್ತಾರೆ. *રસ્તા પર નમાઝ પછી, રસ્તા પર ઈફ્તાર ...

Read More »

ನಂದಿನಿ ತುಪ್ಪದ ಪೂರೈಕೆಗೆ ಕೆಎಂಎಫ್ ನೀಡಿದ ಬೆಲೆ ಹೇಳಿಕೆಯನ್ನು ಟಿಟಿಡಿ 50 ವರ್ಷಗಳ ನಂತರ ತಿರಸ್ಕರಿಸಿತೇ? ಸತ್ಯ ಪರಿಶೀಲನೆ

ಸಾಂಪ್ರದಾಯಿಕ ತಿರುಪತಿ ಲಡ್ಡುಗಳ ತಯಾರಿಕೆಗಾಗಿ ನಂದಿನಿ ತುಪ್ಪದ ಪೂರೈಕೆಗೆ ಸಂಬಂಧಿತ ಬೆಲೆ ಪ್ರಸ್ತಾವನೆಯನ್ನು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ತಿರಸ್ಕರಿಸಿತು ಎಂದು ಕರ್ನಾಟಕ ಹಾಲು ಮಹಾಮಂಡಳಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಹೇಳಿಕೆಗಳು ಕಾಣಿಸಿಕೊಂಡಿವೆ. ಈ ಸುದ್ದಿ ವೈರಲ್ ಆಗಿದ್ದು, ಮೇ 2023ರ ಚುನಾವಣೆ ವೇಳೆ ರಾಜ್ಯದಲ್ಲಿ ಅಮುಲ್ ಪ್ರವೇಶವನ್ನು ಎತ್ತಿ ಹಿಡಿದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವು ಕೆಎಂಎಫ್ ಮತ್ತು ಅದರ ನಂದಿನಿ ತುಪ್ಪದ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸುವ ಹಲವು ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿವೆ. ಟ್ವಿಟರ್‌ನಲ್ಲಿನ ಸಂದೇಶಗಳನ್ನು ...

Read More »