ಹೇಳಿಕೆ/Claim: ಉತ್ತರ ಪ್ರದೇಶದ ಕೆಸರುಮಯ, ಹಾನಿಗೊಳಗಾದ ರಸ್ತೆಗಳಲ್ಲಿ ಶಾಲಾ ಮಕ್ಕಳು ಶಾಲೆಗೆ ನಡೆದುಕೊಂಡು ಹೋಗುತ್ತಿರುವುದನ್ನು ಚಿತ್ರವು ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಚಿತ್ರವು ಉತ್ತರ ಪ್ರದೇಶದ ಹಾನಿಗೊಳಗಾದ ರಸ್ತೆಗಳನ್ನು ತೋರಿಸುವುದಿಲ್ಲ, ಅದು ಮಹಾರಾಷ್ಟ್ರದ ಗಡ್ಚಿರೋಳಿ ಜಿಲ್ಲೆಯದ್ದಾಗಿದೆ. ಮೇಲಾಗಿ, ಇದು 2018 ರ ಹಳೆಯ ಹೇಳಿಕೆಯಾಗಿದ್ದು, ಇದೀಗ ಪುನಃ ವೈರಲ್ ಆಗಿರುವಂಥದ್ದು. ರೇಟಿಂಗ್/Rating: ತಪ್ಪು ನಿರೂಪಣೆ — ***************************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಸಮವಸ್ತ್ರಧಾರಿ ಶಾಲಾ ಮಕ್ಕಳು ಕೆಸರುಮಯ ಗ್ರಾಮೀಣ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ...
Read More »Tag Archives: maharashtra
ಸೋಫಾದಲ್ಲಿ ಕುಳಿತಿದ್ದಕ್ಕಾಗಿ ದಲಿತ ವ್ಯಕ್ತಿಯನ್ನು ಥಳಿಸಿರುವುದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಸೋಫಾದಲ್ಲಿ ಕುಳಿತಿದ್ದಕ್ಕಾಗಿ ದಲಿತ ವ್ಯಕ್ತಿಯನ್ನು ಥಳಿಸಲಾಗುತ್ತಿದೆ ಎಂದು ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ವಾಸ್ತವವಾಗಿ, ಮಹಾರಾಷ್ಟ್ರದ ಲಾತೂರ್ನಲ್ಲಿ ಛಾವ ಸಂಘಟನಾ ಸದಸ್ಯರ ವಿರುದ್ಧ ಸೂರಜ್ ಚವಾಣ್ ಮತ್ತು ಆತನ ಸಹಚರರ ನಡುವಿನ ದೈಹಿಕ ಚಕಮಕಿಯನ್ನು ಈ ವೀಡಿಯೊ ಚಿತ್ರಿಸುತ್ತದೆ. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ.– **************************************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಸೋಫಾದಲ್ಲಿ ಕುಳಿತಿದ್ದಕ್ಕಾಗಿ ದಲಿತ ವ್ಯಕ್ತಿಯ ಮೇಲೆ ಜಾತ್ಯಾಧಾರಿತ ಹಲ್ಲೆ ನಡೆದಿರುವುದೆಂದು ಹೇಳುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ...
Read More »