ವೇದಿಕೆ ಮೇಲೆ ಕುರ್ಚಿ ಎಳೆಯುತ್ತಾ ರಾಹುಲ್ ಗಾಂಧಿ ಖರ್ಗೆಯವರಿಗೆ ಅವಮಾನ ಮಾಡಿದರೇ? ಸತ್ಯ-ಪರಿಶೀಲನೆ

ವೇದಿಕೆ ಮೇಲೆ ಕುರ್ಚಿ ಎಳೆಯುತ್ತಾ ರಾಹುಲ್ ಗಾಂಧಿ ಖರ್ಗೆಯವರಿಗೆ ಅವಮಾನ ಮಾಡಿದರೇ? ಸತ್ಯ-ಪರಿಶೀಲನೆ

ಹೇಳಿಕೆ/Claim: ಖರ್ಗೆಯವರನ್ನು ರಾಹುಲ್ ಗಾಂಧಿಯವರು ಅವಮಾನಿಸಿದರೆಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ವೀಡಿಯೊ. ಖರ್ಗೆಯವರು ಕುರ್ಚಿಯಿಂದ ಎದ್ದು ಮೈಕ್ ಬಳಿ ಹೋಗಲು ರಾಹುಲ್ ಗಾಂಧಿಯವರು ಸಹಾಯ ಮಾಡುವುದು ಕಂಡುಬರುತ್ತದೆ. ರೇಟಿಂಗ್/Rating: ತಪ್ಪುದಾರಿಗೆಳೆಯುವ ವೀಡಿಯೊ–  ************************************************************************ ಸತ್ಯ ಪರಿಶೀಲನೆ ವಿವರಗಳು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಏಳುತ್ತಿರುವಾಗ ರಾಹುಲ್ ಗಾಂಧಿಯವರು ಕುರ್ಚಿಯನ್ನು ಸರಿಮಾಡಿಕೊಳ್ಳುತ್ತಿರುವುದನ್ನು ತೋರಿಸುವ ವೀಡಿಯೊ “ರಾಹುಲ್ ಗಾಂಧಿ ಖರ್ಗೆಯವರನ್ನು ಅವಮಾನಿಸಿದರು” ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. கார்கே அவமதிப்பு நாடு முழுவதும் அதிர்வலை டெல்லி […]

ಪಿ.ವಿ ನರಸಿಂಹರಾವ್ ಅವರ ಪುತ್ರ ಭಾರತ ರತ್ನ ಸ್ವೀಕರಿಸುವಾಗ ಖರ್ಗೆಯವರು ಚಪ್ಪಾಳೆ ತಟ್ಟಲಿಲ್ಲವೇ? ಸತ್ಯ ಪರಿಶೀಲನೆ

ಪಿ.ವಿ ನರಸಿಂಹರಾವ್ ಅವರ ಪುತ್ರ ಭಾರತ ರತ್ನ ಸ್ವೀಕರಿಸುವಾಗ ಖರ್ಗೆಯವರು ಚಪ್ಪಾಳೆ ತಟ್ಟಲಿಲ್ಲವೇ? ಸತ್ಯ ಪರಿಶೀಲನೆ

ಹೇಳಿಕೆ/Claim: ತಮ್ಮ ತಂದೆ ದಿವಂಗತ ಪಿ.ವಿ.ನರಸಿಂಹರಾವ್ ಅವರ ಪರವಾಗಿ ಪಿ.ವಿ.ಪ್ರಭಾಕರ್ ಅವರು ಭಾರತರತ್ನ ಪ್ರಶಸ್ತಿ ಸ್ವೀಕರಿಸಿದಾಗ ಖರ್ಗೆಯವರು ಚಪ್ಪಾಳೆ ತಟ್ಟಲಿಲ್ಲ. ಕಡೆನುಡಿ/Conclusion: ಹೆಸರನ್ನು ಘೋಷಿಸಿದಾಗ ಖರ್ಗೆಯವರು ಚಪ್ಪಾಳೆ ತಟ್ಟಿದ್ದರು. ಈ ವೈರಲ್ ಚಿತ್ರವನ್ನು ನಂತರ ಸೆರೆಹಿಡಿಯಲಾಗಿದ್ದು ಸಂದರ್ಭಕ್ಕೆ ಹೊರತಾಗಿ ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತ ರತ್ನ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು, ಅದರಲ್ಲಿ ಮಾಜಿ ಪ್ರಧಾನಿ ಪಿವಿ ನರಸಿಂಹರಾವ್ ಅವರಿಗೂ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಅದರ […]