Don't Miss

Tag Archives: pakistan

ಏಷ್ಯಾ ಕಪ್ 2025 ರಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ ಜಯಗಳಿಸಿದ ನಂತರ ದುಬೈಯಲ್ಲಿ ಪಟಾಕಿ ಸಿಡಿಸುವುದನ್ನು ಈ ಕ್ಲಿಪ್ ತೋರಿಸುತ್ತಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim :  ಸೆಪ್ಟೆಂಬರ್ 28, 2025 ರಂದು ಏಷ್ಯಾ ಕಪ್ 2025ರಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ತಂಡ ಜಯಗಳಿಸಿದ್ದಕ್ಕಾಗಿ ದುಬೈಯಲ್ಲಿ ಪಟಾಕಿ ಸಿಡಿಸುವುದನ್ನು ದೃಶ್ಯಗಳು ತೋರಿಸುತ್ತವೆ. ಕಡೆನುಡಿ/Conclusion : ಈ ಹೇಳಿಕೆ ತಪ್ಪು ನಿರೂಪಣೆ. ಸೆಪ್ಟೆಂಬರ್ 28, 2025 ರಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಪಂದ್ಯ ಗೆದ್ದಿತ್ತಾದರೂ, ಪಟಾಕಿ ಸಿಡಿಸುವಿಕೆಯ ದೃಶ್ಯಗಳು ಡಿಸೆಂಬರ್ 2024 ರಲ್ಲಿ ಕುವೈತ್‌ನಲ್ಲಿ ನಡೆದ 26 ನೇ ಗಲ್ಫ್ ಕಪ್ ನ ಉದ್ಘಾಟನಾ ಸಮಾರಂಭದ ದೃಶ್ಯಗಳಾರುವವು. ರೇಟಿಂಗ್/Rating :ತಪ್ಪು ನಿರೂಪಣೆ– ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ...

Read More »

ಭಾರತ ವಿರುದ್ಧ ಪಾಕಿಸ್ತಾನ 2025 ಏಷ್ಯಾ ಕಪ್ ಪಂದ್ಯದ ಸಮಯದಲ್ಲಿ ಅನುರಾಗ್ ಠಾಕೂರ್, ಶಾಹಿದ್ ಅಫ್ರಿದಿ, ಜಯ್ ಶಾ ಮಾತನಾಡುತ್ತಿರುವುದು ಕಂಡುಬಂದಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಸೆಪ್ಟೆಂಬರ್ 14, 2025 ರಂದು ನಡೆದ ಭಾರತ ವಿರುದ್ಧ ಪಾಕಿಸ್ತಾನ ಏಷ್ಯಾ ಕಪ್ ಕ್ರಿಕೆಟ್ ಪಂದ್ಯದ ಸಮಯದಲ್ಲಿ ಅನುರಾಗ್ ಠಾಕೂರ್, ಶಾಹಿದ್ ಅಫ್ರಿದಿ ಮತ್ತು ಜಯ್ ಶಾ ಕುಳಿತಿರುವುದು ದೃಶ್ಯಗಳಲ್ಲಿ ಕಂಡುಬರುತ್ತದೆ. ಕಡೆನುಡಿ/Conclusion:  ತಪ್ಪು ನಿರೂಪಣೆ. ಈ ಚಿತ್ರವು ಮಾರ್ಚ್-ಏಪ್ರಿಲ್ 2025 ರಲ್ಲಿ ನಡೆದ 2025ರ ICC ಚಾಂಪಿಯನ್ಸ್ ಟ್ರೋಫಿಯ ಹಳೆಯ ಚಿತ್ರವಾಗಿದೆ, ಇತ್ತೀಚಿನ ಏಷ್ಯಾ ಕಪ್ 2025ರ ಚಿತ್ರವಲ್ಲ. ರೇಟಿಂಗ್/Rating: ತಪ್ಪು ನಿರೂಪಣೆ —  2025 ರ ಏಷ್ಯಾ ಕಪ್ ಸಮಯದಲ್ಲಿ ಅನುರಾಗ್ ಠಾಕೂರ್, ಶಾಹಿದ್ ಅಫ್ರಿದಿ ಮತ್ತು ಜಯ್ ಶಾ ...

Read More »

ವಿಶ್ವ ಏಷ್ಯಾ ಕಪ್ ಪಂದ್ಯದ ಸಮಯದಲ್ಲಿ ಪಾಕಿಸ್ತಾನದ ರಾಷ್ಟ್ರಗೀತೆಯ ಬದಲಿಗೆ ಡಿಜೆ ‘ಜಲೇಬಿ ಬೇಬಿ’ ನುಡಿಸಿದರಾ? ಸತ್ಯ ಪರಿಶೀಲನೆ

ಹೇಳಿಕೆ/Claim: ಸೆಪ್ಟೆಂಬರ್ 14, 2025 ರಂದು ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ವಿಶ್ವ ಏಷ್ಯಾ ಕಪ್ ಕ್ರಿಕೆಟ್ ಪಂದ್ಯದ ಸಮಯದಲ್ಲಿ, ಡಿಜೆ ಪಾಕಿಸ್ತಾನದ ರಾಷ್ಟ್ರಗೀತೆಯ ಬದಲಿಗೆ ‘ಜಲೇಬಿ ಬೇಬಿ’ ನುಡಿಸಿದರು. ಕಡೆನುಡಿ/Conclusion: ಹೇಳಿಕೆ ನಿಜ. ವಿಶ್ವಾಸಾರ್ಹ ಸುದ್ದಿವಾಹಿನಿಗಳು ಮತ್ತು ವರದಿಗಳ ಜೊತೆಗೆ ಹಲವಾರು ಪ್ರತ್ಯಕ್ಷದರ್ಶಿಗಳೂ ಸಹ ಇದನ್ನು ದೃಢಪಡಿಸಿದ್ದಾರೆ.. ರೇಟಿಂಗ್/Rating : ನಿಜ– DP ವಿಶ್ವ ಏಷ್ಯಾ ಕಪ್‌ನಲ್ಲಿ ಬಹು ನಿರೀಕ್ಷಿತ ಮತ್ತು ವಿವಾದಾತ್ಮಕ ಭಾರತ- ಪಾಕಿಸ್ತಾನ ಪಂದ್ಯವು ಸೆಪ್ಟೆಂಬರ್ 14, 2025 ರಂದು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಿತು. X ಬಳಕೆದಾರ ...

Read More »

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ವಾಯನಾಡಿನ ಸೀ ತಾರಾಮ ದೇ ವಸ್ಥಾನವನ್ನು ಮಾಂಸದಂಗಡಿ ಮಾಡಿದರೇ ? ಸತ್ಯ ಪರಿಶೀ ಲನೆ

Did Rahul Gandhi and Priyanka Vadra turn Sitaram Mandir in Wayanad into a chicken shop? Fact Check

ಹೇಳಿಕೆ/Claim: ಕೇ ರಳದ ವಾಯನಾಡಿನಲ್ಲಿರುವ ಸೀ ತಾ ರಾಮ ಮಂದಿರದಲ್ಲಿ ಕೋ ಳಿ ಅಂಗಡಿ ಇದ್ದು, ಅದನ್ನು ರಾಹುಲ್ ಗಾಂಧಿ ಉದ್ಘಾ ಟಿಸಿದ್ದಾರೆ. ಕಡೆನುಡಿ/Conclusion: ಈ ಹೇ ಳಿಕೆ ಸುಳ್ಳು. ಪಾಕಿಸ್ತಾನದಲ್ಲಿರುವ ಐತಿಹಾಸಿಕ ಹಿಂದೂ ದೇ ವಾಲಯವನ್ನು ಅಪವಿತ್ರಗೊ ಳಿಸಿ ಕೋ ಳಿ ಅಂಗಡಿಯನ್ನಾಗಿ ಪರಿವರ್ತಿ ಸಿದ ಸ್ಥಿತಿಯನ್ನು ಈ ವೀ ಡಿಯೊಚಿತ್ರಿಸುತ್ತದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ರವರು ಕೇ ರಳದ ವಾಯನಾಡಿನಲ್ಲಿರುವ ಹಿಂದು ದೇ ವಸ್ಥಾನವಾದ ಶ್ರ ೀ ಸೀ ...

Read More »