ಹೇಳಿಕೆ/Claim: ಖರ್ಗೆಯವರನ್ನು ರಾಹುಲ್ ಗಾಂಧಿಯವರು ಅವಮಾನಿಸಿದರೆಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ವೀಡಿಯೊ. ಖರ್ಗೆಯವರು ಕುರ್ಚಿಯಿಂದ ಎದ್ದು ಮೈಕ್ ಬಳಿ ಹೋಗಲು ರಾಹುಲ್ ಗಾಂಧಿಯವರು ಸಹಾಯ ಮಾಡುವುದು ಕಂಡುಬರುತ್ತದೆ. ರೇಟಿಂಗ್/Rating: ತಪ್ಪುದಾರಿಗೆಳೆಯುವ ವೀಡಿಯೊ– ************************************************************************ ಸತ್ಯ ಪರಿಶೀಲನೆ ವಿವರಗಳು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಏಳುತ್ತಿರುವಾಗ ರಾಹುಲ್ ಗಾಂಧಿಯವರು ಕುರ್ಚಿಯನ್ನು ಸರಿಮಾಡಿಕೊಳ್ಳುತ್ತಿರುವುದನ್ನು ತೋರಿಸುವ ವೀಡಿಯೊ “ರಾಹುಲ್ ಗಾಂಧಿ ಖರ್ಗೆಯವರನ್ನು ಅವಮಾನಿಸಿದರು” ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. கார்கே அவமதிப்பு நாடு முழுவதும் அதிர்வலை டெல்லி தேர்தல் காங்கிரஸ் சுவாஹா😂 pic.twitter.com/ErzjTWJPoc — ...
Read More »Tag Archives: rahul gandhi
ಮನಮೋಹನ್ ಸಿಂಗ್ ರವರ ನಿಧನದ ನಂತರ ಗಾಂಧಿ ಕುಟುಂಬವು ವಿಯೆಟ್ನಾಂನಲ್ಲಿ ಊಟ ಮಾಡುತ್ತಿದೆಯೇ? ಸತ್ಯ-ಪರಿಶೀಲನೆ
ಹೇಳಿಕೆ/Claim: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರ ನಿಧನದ ನಂತರ ಗಾಂಧಿ ಕುಟುಂಬವು ವಿಯೆಟ್ನಾಂನಲ್ಲಿ ಊಟ ಮಾಡುತ್ತಿದೆ ಎಂದು ಚಿತ್ರ ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ – ಗಾಂಧಿ ಕುಟುಂಬವು ಒಟ್ಟಿಗೆ ಊಟ ಮಾಡುತ್ತಿರುವ ವೈರಲ್ ಚಿತ್ರವನ್ನು ನವದೆಹಲಿಯ ಕ್ವಾಲಿಟಿ ರೆಸ್ಟೋರೆಂಟ್ನಲ್ಲಿ ಡಿಸೆಂಬರ್ 22, 2024 ರಂದು ತೆಗೆಯಲಾಗಿದೆ ಮತ್ತು ನಾಲ್ಕು ದಿನಗಳ ನಂತರ ಮನಮೋಹನ್ ಸಿಂಗ್ ಅವರ ಮರಣದ ನಂತರ ವಿಯೆಟ್ನಾಂನಲ್ಲಿ ಅಲ್ಲ. ರೇಟಿಂಗ್/Rating: ತಪ್ಪು ನಿರೂಪಣೆ— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ...
Read More »ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿಯವರನ್ನು ಸ್ವಾಗತಿಸುತ್ತಾ ನೀಡಿದ್ದ ಅಸ್ಸಾಮಿ ಶಾಲನ್ನು ಅವರು ನಿರಾಕರಿಸಿದರೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಕಾಂಗ್ರೆಸ್ ಕಾರ್ಯಕರ್ತರೊಬ್ಬರು ನೀಡಿದ ಅಸ್ಸಾಮಿ ಗಾಮೋಸವನ್ನು ಧರಿಸಲು ರಾಹುಲ್ ಗಾಂಧಿಯವರು ನಿರಾಕರಿಸಿದ್ದಾರೆ ಎಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. ರಾಹುಲ್ ಗಾಂಧಿಯವರು ಗಮೋಸಾವನ್ನು ಧರಿಸಿದ್ದರು ಮತ್ತು ಕೈಯಲ್ಲಿ ಹಲವನ್ನು ಹಿಡಿದಿದ್ದರು, ಅದೇ ವೇಳೆ ಅಸ್ಸಾಂನ ವಿಮಾನ ನಿಲ್ದಾಣದ ಹೊರಗೆ ನೂರಾರು ಜನರು ಅವರನ್ನು ಸ್ವಾಗತಿಸುತ್ತಿರುವುದು ಕಂಡುಬಂತು. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರ ಅಸ್ಸಾಂ ಭೇಟಿಯ ಸಂದರ್ಭದಲ್ಲಿ, ಸಿಲ್ಚಾರ್ ...
Read More »ಎನ್ಡಿಎ ಸರ್ಕಾರ ರಚನೆಯ ಮುನ್ನ ನಿತೀಶ್ ಕುಮಾರ್ ಇಂಡಿಯಾ ಬ್ಲಾಕ್ ನಾಯಕರನ್ನು ಭೇಟಿ ಮಾಡಿದರೇ? ಸತ್ಯ ಪರಿಶೀಲನೆ
ಹೇಳಿಕೆ/Claim: ನಿತೀಶ್ ಕುಮಾರ್ ಅವರ ಫೋಟೋಗಳು ಆತ ಎನ್ಡಿಎ ಸರ್ಕಾರ ರಚನೆಯ ಮುನ್ನ ಪ್ರತಿಪಕ್ಷ ಇಂಡಿಯಾ ಬ್ಲಾಕ್ ನಾಯಕರನ್ನು ಭೇಟಿಯಾಗುತ್ತಿದ್ದಾರೆಂದು ತೋರಿಸುತ್ತವೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಎಲ್ಲಾ ಫೋಟೋಗಳನ್ನು ನಿತೀಶ್ ಕುಮಾರ್ ರವರು ಒಂದು ವರ್ಷದ ಹಿಂದೆ ಇಂಡಿಯಾ ಬ್ಲಾಕ್ನ ಭಾಗವಾಗಿದ್ದಾಗ ತೆಗೆಯಲಾಗಿತ್ತು ಮತ್ತು ಅವು ಇತ್ತೀಚಿನ ಚಿತ್ರಗಳಲ್ಲ. ರೇಟಿಂಗ್: ತಪ್ಪು ನಿರೂಪಣೆ — *************************************************************************************** ಸತ್ಯ ಪರಿಶೀಲನೆ ವಿವರಗಳು 2024ರ ಲೋಕಸಭಾ ಚುನಾವಣೆಗಳ ನಂತರದ ಚುನಾವಣಾ ಫಲಿತಾಂಶಗಳ ನಡುವೆ, ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ, ಮಿತ್ರಪಕ್ಷಗಳಾದ ಜನತಾ ದಳ (ಯುನೈಟೆಡ್) ಮತ್ತು ...
Read More »ರಾಹುಲ್ ಗಾಂಧಿಯವರು ಸಾರ್ವಜನಿಕ ರ್ಯಾಲಿಗಳಲ್ಲಿ ಭಾರತೀಯ ಸಂವಿಧಾನದ ಬದಲಿಗೆ ಚೀನಾದ ಸಂವಿಧಾನದ ಪ್ರತಿಯನ್ನು ಒಯ್ಯುತ್ತಿದ್ದಾರೆಯೇ? ವೀಡಿಯೊದೊಂದಿಗೆ ಸತ್ಯ ಪರಿಶೀಲನೆ
ಹೇಳಿಕೆ/Claim: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತೀಯ ಸಂವಿಧಾನದ ಪ್ರತಿಯನ್ನಲ್ಲ, ಚೀನಾದ ಸಂವಿಧಾನವನ್ನು ಹಿಡಿದಿದ್ದಾರೆ. ಕಡೆನುಡಿ/Conclusion: ಹೇಳಿಕೆ ತಪ್ಪು. ರಾಹುಲ್ ಗಾಂಧಿಯವರು ಭಾರತದ ಸಂವಿಧಾನದ ಗೋಪಾಲ್ ಸಂಕರನಾರಾಯಣನ್ ರವರ (ಇಬಿಸಿ ಪ್ರಕಟಿತ) ಕೆಂಪು (ಕೋಟ್ ಪಾಕೆಟ್) ಆವೃತ್ತಿಯನ್ನು ಹೊಂದಿದ್ದಾರೆಯೇ ಹೊರತು ಚೀನಾದ ಸಂವಿಧಾನವನ್ನಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು— ಸತ್ಯ ಪರಿಶೀಲನೆ ವಿವರಗಳು ಇತ್ತೀಚಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತದ ಸಂವಿಧಾನದ ಕೆಂಪು ಬಣ್ಣದ ಪ್ರತಿಯನ್ನು ಪ್ರದರ್ಶಿಸುತ್ತಿರುವ ಚಿತ್ರವು ಅವರ ಅನೇಕ ರ್ಯಾಲಿಗಳಲ್ಲಿ ಕಂಡುಬಂದಿದೆ, ಅವರ ವಿರೋಧಿಗಳು ಅದು ಚೀನಾದ ಸಂವಿಧಾನದ ಪ್ರತಿ ಮತ್ತು ...
Read More »ಚುನಾವಣಾ ಫಲಿತಾಂಶದ ಮರುದಿನ, ಜೂನ್ 5, 2024 ರಂದು ರಾಹುಲ್ ಗಾಂಧಿ ಬ್ಯಾಂಕಾಕ್ಗೆ ಟಿಕೆಟ್ ಕಾಯ್ದಿರಿಸಿದ್ದಾರೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಜೂನ್ 5, 2024 ರಂದು ರಾಹುಲ್ ಗಾಂಧಿಯವರು ದೇಶದಿಂದ ಓಡಿಹೋಗುವುದನ್ನು ಬೋರ್ಡಿಂಗ್ ಪಾಸ್ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಟಿಕೆಟ್ ಅನ್ನು ಮಾರ್ಫ್ ಮಾಡಲಾಗಿದೆ, ಡಿಜಿಟಲ್ ಮಾಧ್ಯಮವನ್ನು ಬಳಸಿ ಮಾರ್ಪಡಿಸಲಾಗಿದೆ ಮತ್ತು ಏರ್ಲೈನ್ಗಳು ಬಳಸುವ PDF417 ಬಾರ್ಕೋಡ್ ಅನ್ನು ಇದು ಹೊಂದಿಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು ಭಾರತದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಭಾರಿ ಬಹುಮತ ಪಡೆಯುವುದೆಂದು ಎಕ್ಸಿಟ್ ಪೋಲ್ಗಳು ಭವಿಷ್ಯ ನುಡಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೆಸರಿನಲ್ಲಿರುವ ವಿಸ್ತಾರಾ ವಿಮಾನದ ಬೋರ್ಡಿಂಗ್ ಪಾಸ್ ...
Read More »ಮೋ ದಿ ಮತ್ತೊ ಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ರಾಹುಲ್ ಗಾಂಧಿಯವರು ಹೇ ಳಿದರೇ ? ಸತ್ಯ ಪರಿಶೀ ಲನೆ
ಹೇಳಿಕೆ/Claim: ಮೋ ದಿ ಮತ್ತೊ ಮ್ಮೆ ಪ್ರಧಾನಿಯಾಗಲು ರಾಹುಲ್ ಗಾಂಧಿ ಹೇ ಳುತ್ತಿರುವುದನ್ನು ವೀ ಡಿಯೊತೋ ರಿಸುತ್ತದೆ. ಕಡೆನುಡಿ/Conclusion:ಹೇ ಳಿಕೆ ಸುಳ್ಳು. ಮೋ ದಿಯವರು ಮತ್ತೊ ಮ್ಮೆ ಪ್ರಧಾನಿಯಾಗುತ್ತಾರೆ ಎಂದು ರಾಹುಲ್ ಗಾಂಧಿಯವರ ಹೇ ಳಿಕೆಯನ್ನು ತೋ ರಿಸುವಂತೆ ಧ್ವನಿಯನ್ನು ಬದಲಾಯಿಸಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು: ನರೇಂದ್ರ ಮೋ ದಿಯವರು ಮತ್ತೊ ಮ್ಮೆ ಭಾರತದ ಪ್ರಧಾನಿಯಾಗಲಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಸಾರ್ವ ಜನಿಕ ರ್ಯಾ ಲಿಯೊಂದರಲ್ಲಿ ಹೇ ಳುತ್ತಿರುವ ಉತ್ತೇಜನಾತ್ಮಕ ಮತ್ತು ವಿಚಾರಹೀ ...
Read More »ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ವಾಯನಾಡಿನ ಸೀ ತಾರಾಮ ದೇ ವಸ್ಥಾನವನ್ನು ಮಾಂಸದಂಗಡಿ ಮಾಡಿದರೇ ? ಸತ್ಯ ಪರಿಶೀ ಲನೆ
ಹೇಳಿಕೆ/Claim: ಕೇ ರಳದ ವಾಯನಾಡಿನಲ್ಲಿರುವ ಸೀ ತಾ ರಾಮ ಮಂದಿರದಲ್ಲಿ ಕೋ ಳಿ ಅಂಗಡಿ ಇದ್ದು, ಅದನ್ನು ರಾಹುಲ್ ಗಾಂಧಿ ಉದ್ಘಾ ಟಿಸಿದ್ದಾರೆ. ಕಡೆನುಡಿ/Conclusion: ಈ ಹೇ ಳಿಕೆ ಸುಳ್ಳು. ಪಾಕಿಸ್ತಾನದಲ್ಲಿರುವ ಐತಿಹಾಸಿಕ ಹಿಂದೂ ದೇ ವಾಲಯವನ್ನು ಅಪವಿತ್ರಗೊ ಳಿಸಿ ಕೋ ಳಿ ಅಂಗಡಿಯನ್ನಾಗಿ ಪರಿವರ್ತಿ ಸಿದ ಸ್ಥಿತಿಯನ್ನು ಈ ವೀ ಡಿಯೊಚಿತ್ರಿಸುತ್ತದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ರವರು ಕೇ ರಳದ ವಾಯನಾಡಿನಲ್ಲಿರುವ ಹಿಂದು ದೇ ವಸ್ಥಾನವಾದ ಶ್ರ ೀ ಸೀ ...
Read More »ಬಿಜೆಪಿ ಲೋ ಕಸಭಾ ಚುನಾವಣೆಯಲ್ಲಿ 272ಕ್ಕೂ ಹೆಚ್ಚು ಸ್ಥಾನಗಳಿಗಾಗಿ ಸ್ಪರ್ಧಿ ಸಿದ ಏಕೈ ಕ ಪಕ್ಷವೇ ಮಾತ್ರವೇ ? ಸತ್ಯ ಪರಿಶೀ ಲನೆ
ಹೇಳಿಕೆ/Claim: ಕೇಂದ್ರದಲ್ಲಿ ಸ್ವತಂತ್ರವಾಗಿ ಸರ್ಕಾ ರ ರಚಿಸಲು ಅಗತ್ಯವಿರುವ 272 ಸ್ಥಾನಗಳಿಗಾಗಿ ಬಿಜೆಪಿ ಹೊ ರತುಪಡಿಸಿ ಬೇ ರೆ ಯಾವುದೇ ಪಕ್ಷವು ಸ್ಪರ್ಧಿ ಸುತ್ತಿಲ್ಲ. ಕಡೆನುಡಿ/Conclusion: 2024 ರ ಲೋ ಕಸಭಾ ಚುನಾವಣಾ ಸ್ಪರ್ಧೆ ಯಲ್ಲಿ ಬಿಜೆಪಿ ಮಾತ್ರವಲ್ಲದೆ ಕಾಂಗ್ರೆಸ್ ಕೂಡ 328ಕ್ಕೂ ಹೆಚ್ಚಿನ ಅಭ್ಯರ್ಥಿ ಗಳನ್ನು ಕಣಕ್ಕಿ ಳಿಸಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು: ಚುನಾವಣೆಯ ಕಾವು ಹೆಚ್ಚುತ್ತಿರುವಂತೆಯೇ , ಎಲ್ಲಾ ರಾಜಕೀ ಯ ಪಕ್ಷಗಳು ಹಲವಾರು ಹೇ ಳಿಕೆಗಳು ಮತ್ತು ಪ್ರತಿವಾದಗಳ ವಿನಿಮಯ ನಡೆಸುತ್ತಿವೆ. ಅಂತಹ ಒಂದು ಸಂದರ್ಭ ...
Read More »ತ್ರಿವರ್ಣ ಧ್ವಜಕ್ಕೆ ಸಂಬಂಧಿಸಿದ ಮಧ್ಯ ಪ್ರದೇಶದ ಹಳೆಯ ವೀಡಿಯೊವನ್ನು ಪ್ರಿಯಾಂಕಾ ಗಾಂಧಿಯವರ ಭೇಟಿಗೆ ಮುಂಚಿತವಾದ ಬೆಂಗಳೂರಿನ ಹೋರ್ಡಿಂಗ್ಗಳೆಂದು ಹಂಚಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ
ಹೇಳಿಕೆ/Claim: ಮುಂಬರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾರವರ ಬೆಂಗಳೂರಿನ ರ್ಯಾಲಿ ಪೋಸ್ಟರ್ಗಳಲ್ಲಿ ಭಾರತದ ಧ್ವಜದ ಹಸಿರು ಬಣ್ಣ ಮೇಲಿದ್ದು ಧ್ವಜವು ತಲೆಕೆಳಗಾಗಿ ಕಾಣತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಮಧ್ಯಪ್ರದೇಶದ ಜಬಲ್ಪುರದ ಜೂನ್ 2023ರ ಹಳೆಯ ವೀಡಿಯೊವನ್ನು ಏಪ್ರಿಲ್ 22, 2024 ರಂದು ಬೆಂಗಳೂರಿನದ್ದೆಂದು ಹೇಳಿ ಹಂಚಿಕೊಳ್ಳಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: 2024 ರ ಏಪ್ರಿಲ್ 23 ರಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಚುನಾವಣಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಭೇಟಿ ನೀಡುವ ಮೊದಲು ಆಕೆಯ ಹೋರ್ಡಿಂಗ್ಗಳನ್ನು ತೋರಿಸುವ ವೀಡಿಯೊವನ್ನು ಸಾಮಾಜಿಕ ...
Read More »