ಹೇಳಿಕೆ/Claim : ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಸಂದರ್ಭದಲ್ಲಿ ಅಫ್ಘಾನಿಸ್ತಾನ ಭಾರತದ ರಾಷ್ಟ್ರಗೀತೆಯನ್ನು ನುಡಿಸುತ್ತಿರುವುದು ಮತ್ತು ಧ್ವಜವನ್ನು ಹಾರಿಸುತ್ತಿರುವುದನ್ನು ವೀಡಿಯೊದಲ್ಲಿ ತೋರಿಸಲಾಗಿದೆ. ಕಡೆನುಡಿ/Conclusion :ಹೇಳೀಕೆ ಸುಳ್ಳು. ಈ ಕ್ಲಿಪ್ ಭಾರತದ ಉತ್ತರ ಪ್ರದೇಶದ ಸಹರಾನ್ಪುರದಲ್ಲಿರುವ ಇಸ್ಲಾಮಿಕ್ ಸೆಮಿನರಿ ದಾರುಲ್ ಉಲೂಮ್ ದಿಯೋಬಂದ್ನಲ್ಲಿ ನಡೆದ ಗಣರಾಜ್ಯೋತ್ಸವದ ಹಳೆಯ ವೀಡಿಯೊವಾಗಿದೆ. ವಿಶ್ವಾಸಾರ್ಹ ಸುದ್ದಿ ವರದಿಗಳು ಮತ್ತು ಸರ್ಕಾರಿ ಮೂಲಗಳು ಇದನ್ನು ದೃಢಪಡಿಸಿವೆ ಮತ್ತು ಈ ಕ್ಲಿಪ್ ಇತ್ತೀಚಿನ ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿಲ್ಲ ಮತ್ತು ಇದು ಅಫ್ಘಾನಿಸ್ತಾನದಿಂದ ಬಂದದ್ದಲ್ಲ. ರೇಟಿಂಗ್/Rating : […]
ಹೇಳಿಕೆ/Claim: ಉತ್ತರ ಪ್ರದೇಶದ ಕೆಸರುಮಯ, ಹಾನಿಗೊಳಗಾದ ರಸ್ತೆಗಳಲ್ಲಿ ಶಾಲಾ ಮಕ್ಕಳು ಶಾಲೆಗೆ ನಡೆದುಕೊಂಡು ಹೋಗುತ್ತಿರುವುದನ್ನು ಚಿತ್ರವು ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಚಿತ್ರವು ಉತ್ತರ ಪ್ರದೇಶದ ಹಾನಿಗೊಳಗಾದ ರಸ್ತೆಗಳನ್ನು ತೋರಿಸುವುದಿಲ್ಲ, ಅದು ಮಹಾರಾಷ್ಟ್ರದ ಗಡ್ಚಿರೋಳಿ ಜಿಲ್ಲೆಯದ್ದಾಗಿದೆ. ಮೇಲಾಗಿ, ಇದು 2018 ರ ಹಳೆಯ ಹೇಳಿಕೆಯಾಗಿದ್ದು, ಇದೀಗ ಪುನಃ ವೈರಲ್ ಆಗಿರುವಂಥದ್ದು. ರೇಟಿಂಗ್/Rating: ತಪ್ಪು ನಿರೂಪಣೆ — ***************************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಸಮವಸ್ತ್ರಧಾರಿ ಶಾಲಾ ಮಕ್ಕಳು […]
ಹೇಳಿಕೆ/Claim: ಕಾನ್ಪುರದಲ್ಲಿ ನಿಜವಾದ ಡೈನೋಸಾರ್ ಅನ್ನು ಕಾಣಲಾಗಿದೆ ಅದನ್ನು ಸೆರೆಹಿಡಿಯಲಾಗಿದೆ, ಮತ್ತು ಜನರು ಅದನ್ನು ನೋಡಲು ಮತ್ತು ಸೆಲ್ಫಿ ತೆಗೆದುಕೊಳ್ಳಲು ಸೇರುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಸಂಪೂರ್ಣವಾಗಿ ಸುಳ್ಳು. ಈ ವೀಡಿಯೊ ಕಾನ್ಪುರದಲ್ಲಿ ಮಾರ್ಕೆಟಿಂಗ್ ಅಥವಾ ಪ್ರದರ್ಶನಕ್ಕಾಗಿ ಬಳಸಲಾದ ಉತ್ತಮ ಗುಣಮಟ್ಟದ ಅನಿಮ್ಯಾಟ್ರಾನಿಕ್ ಡೈನೋಸಾರ್ ಅನ್ನು ತೋರಿಸುತ್ತದೆ, ಮತ್ತಿದು ಹೇಳಿಕೊಂಡಂತೆ ಜೀವಂತ ಡೈನೋಸಾರ್ ಅಲ್ಲ. ರೇಟಿಂಗ್/Rating: ಸಂಪೂರ್ಣವಾಗಿ ಸುಳ್ಳು — ****************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು […]
ಹೇಳಿಕೆ/Claim: ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದ ಖಾಸಗಿ ವೈದ್ಯಕೀಯ ಕಾಲೇಜುಗಳಿಂದ ಮೀಸಲಾತಿಯನ್ನು ರದ್ದುಗೊಳಿಸಿದೆ. ಕಡೆನುಡಿ/Conclusion: ಸುಳ್ಳು. ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಿಂದ ಮೀಸಲಾತಿಯನ್ನು ರದ್ದುಗೊಳಿಸಿಲ್ಲ. ಹಿಂದಿನ ಅಖಿಲೇಶ್ ಯಾದವರ ಸಮಾಜವಾದಿ ಪಕ್ಷದ ಸರ್ಕಾರವೇ ಈ ನಿಯಮವನ್ನು ಜಾರಿಗೆ ತಂದಿತ್ತು. ರೇಟಿಂಗ್: ತಪ್ಪು ನಿರೂಪಣೆ– ಸತ್ಯ ಪರಿಶೀಲನೆ ವಿವರಗಳು ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರವು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆ ಎಂಬ ಹೇಳಿಕೆಯೊಂದಿಗೆ, ಪೋಸ್ಟರ್ […]
ಮಗುವಿನ ಮೇಲೆ ಹಿರಿಯ ವ್ಯಕ್ತಿಯೊಬ್ಬರು ದೈಹಿಕ ಹಲ್ಲೆ ನಡೆಸುತ್ತಿರುವ ಸಂಕಟವನ್ನುಂಟುಮಾಡುವ ಒಂದು ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವೀಡಿಯೊದಲ್ಲಿ ಮಗು ಅಳುವುದು ಮತ್ತು ಹೊಡೆಯುವುದನ್ನು ನಿಲ್ಲಿಸುವಂತೆ ವ್ಯಕ್ತಿಯನ್ನು ಬೇಡಿಕೊಳ್ಳುವುದನ್ನು ಕಾಣಬಹುದು, ಆದರೆ ಯಾವುದೇ ಪ್ರಯೋಜನವಾಗುವುದಿಲ್ಲ. ಇತರ ವಿದ್ಯಾರ್ಥಿಗಳ ಕಣ್ಣೆದುರಿಗೆ ಆ ವ್ಯಕ್ತಿ ಮಗುವನ್ನು ಥಳಿಸುವುದನ್ನು ಮುಂದುವರೆಸುತ್ತಾನೆ. ವೀಡಿಯೊದೊಂದಿಗೆ ವೈರಲ್ ಆಗುತ್ತಿರುವ ಹೇಳಿಕೆ ಹೀಗಿದೆ: ये देखो हिंदू राष्ट्र, (धर्म) के अंदर छुपा ब्राह्मण राष्ट्र जब पता चला, ब्राह्मणो के बिच […]
ಭಾರತೀಯ ಜನತಾ ಪಕ್ಷದ (ಬಿಜೆಪಿ) ರಮೇಶ್ ಬಿಧುರಿಯವರು ಸಂಸತ್ ಚರ್ಚೆಯ ಸಂದರ್ಭದಲ್ಲಿ ಬಹುಜನ ಸಮಾಜ ಪಕ್ಷದ ನಾಯಕರೊಬರನ್ನು ನಿಂದಿಸಿದ್ದಕ್ಕಾಗಿ ಇತ್ತೀಚೆಗೆ ಸುದ್ದಿಯಲ್ಲಿ ಬಂದರು. ಅಂದಿನಿಂದ, ಅವರಿಗೆ ಸಂಬಂಧಿತ ಹಲವಾರು ಹೇಳಿಕೆಗಳು ಅಂತರ್ಜಾಲದಲ್ಲಿ ವೈರಲ್ ಆಗಿವೆ. ಈ ಬಾರಿ ಅವರಿಗೆ ಸಂಬಂಧಿಸಿದ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. FACT CHECK ಉತ್ತರ ಪ್ರದೇಶ ಮತ್ತು ಬಿಹಾರದಿಂದ ವಲಸೆ ಬಂದಿರುವ ಜನರನ್ನು ದೆಹಲಿಯಿಂದ ಓಡಿಸಬೇಕು ಎಂದು ರಮೇಶ್ ಬಿಧುರಿಯವರು ಹೇಳಿದ್ದಾರೆ ಎಂದು ಪತ್ರಿಕಾ ವಾರ್ತೆಯ ಚಿತ್ರದೊಂದಿಗಿರುವ ಒಂದು ಹೇಳಿಕೆಯು ಪ್ರತಿಪಾದಿಸುತ್ತದೆ. […]